Tag: ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯ

DAKSHINA KANNADA HOME LATEST NEWS

ಪೆಹಲ್ಗಾಮ್ ದುಷ್ಕೃತ್ಯ: ಬಿಷಪ್‌ ಖಂಡನೆ

ಮಂಗಳೂರು: ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ, ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ.ಪೀಟರ್‌ ಪಾವ್ಲ್‌ ಸಾಲ್ಡನ್ಹಾ ಅವರು ಖೇದ ವ್ಯಕ್ತಪಡಿಸಿದ್ದಾರೆ. ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್‌ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. […]

COMMUNITY NEWS DAKSHINA KANNADA HOME LATEST NEWS

ಈಸ್ಟರ್ ಹಬ್ಬದ ಸಂದೇಶ ನೀಡಿದ ಧರ್ಮಾಧ್ಯಕ್ಷ ಅ.ವಂ. ಪೀಟರ್‌ ಪಾವ್ಲ್‌ ಸಲ್ದಾನ

ಮಂಗಳೂರು: ಈಸ್ಟರ್ ಹಬ್ಬದ ಪ್ರಯುಕ್ತ ಮಂಗಳೂರು ಧರ್ಮಾಧ್ಯಕ್ಷ ಅ.ವಂ. ಪೀಟರ್‌ ಪಾವ್ಲ್‌ ಸಲ್ದಾನ ಅವರು ಶುಭಾಶಯ ಕೋರಿ ಈಸ್ಟರ್‌ ಸಂದೇಶ ನೀಡಿದ್ದಾರೆ. ಆ ಸಂದೇಶ ಹೀಗಿದೆ. “ಈಸ್ಟರ್ ಹಬ್ಬದ ಈ ಪವಿತ್ರ ಸಂದರ್ಭದಲ್ಲಿ, ಯೇಸು ಕ್ರಿಸ್ತರು ಮರಣವನ್ನು ಜಯಿಸಿ ಪುನರುತ್ಥಾನರಾದ ಸಂತೋಷವನ್ನು ನಾವು ಆಚರಿಸುತ್ತೇವೆ. ಶಿಲುಬೆಯ ಮೇಲೆ ಅವರ ತ್ಯಾಗ ಮತ್ತು ಪುನರುತ್ಥಾನವು ನಮಗೆ ಆಶಾಕಿರಣವನ್ನು, ಕ್ಷಮೆಯನ್ನು ಮತ್ತು ದೇವರ ಶಾಶ್ವತ ಪ್ರೀತಿಯನ್ನು ತೋರಿಸುತ್ತದೆ. ಕ್ರಿಸ್ತರು ಮ್ರತ್ಯುಂಜಯರಾದ ಆಚರಣೆಯ ಈ ಪವಿತ್ರ ಈಸ್ಟರ್ ಹಬ್ಬದ ನಿಮಿತ್ತ ನಿಮ್ಮೆಲ್ಲರಿಗೂ […]

COMMUNITY NEWS LATEST NEWS

ನಿವೃತ್ತ ಧರ್ಮಗುರು ವಂ.ಫಾ. ಜೆರಾಲ್ಡ್‌ ಪಿಂಟೊ ನಿಧನ

ಮಂಗಳೂರು: ಮಂಗಳೂರು ಕಥೋಲಿಕ ಧರ್ಮಪ್ರಾಂತ್ಯದ ನಿವೃತ್ತ ಗುರುಗಳಾದ ವಂ.ಫಾ. ಜೆರಾಲ್ಡ್‌ ಪಿಂಟೊ (72) ಇಂದು (ಮಾ. 26) ಜೆಪ್ಪುವಿನ ಸಂತ ಜುಜೆ ವಾಜ್‌ ನಿವೃತ್ತ ನಿವಾಸದಲ್ಲಿ ಕೊನೆಯುಸಿರೆಳೆದರು. ಮಂಗಳೂರು ನಗರದ ಬೊಂದೇಲ್‌ ನಿವಾಸಿಯಾದ ಅವರು ಅ. 2, 1953 ರಂದು ದಿ. ಸಿಲ್ವೆಸ್ಟರ್ ಆರ್ ಪಿಂಟೊ ಮತ್ತು ದಿ. ಬೆನ್ನಿ ಪಿಂಟೊ ದಂಪತಿಗೆ ಜನಿಸಿದರು. ಮೇ 4, 1982 ರಂದು ಧರ್ಮಪ್ರಾಂತ್ಯದ ಪಾದ್ರಿಯಾಗಿ ದೀಕ್ಷೆ ಪಡೆದು ತಮ್ಮ ಜೀವನದ ನಾಲ್ಕು ದಶಕಗಳನ್ನು ಪಾದ್ರಿಯ ಸೇವೆಗೆ ಮುಡಿಪಾಗಿಟ್ಟರು. ಹಲವು […]