Tag: ಮಂಗಳೂರು ನಗರ ಪೊಲೀಸ್‌

DAKSHINA KANNADA HOME LATEST NEWS

ಬಹುಕೋಟಿ ವಂಚನೆ ಪ್ರಕರಣ: ಆರೋಪಿ ರೋಶನ್ ಸಲ್ದಾನ ಕಚೇರಿಗಳಲ್ಲಿ ಶೋಧ

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿ ರೋಶನ್ ಸಲ್ದಾನ ಮತ್ತಿತರರ ಪ್ರಕರಣಕ್ಕೆ ಸಂಬಂಧಿಸಿದಂತೆ ಡೈರೆಕ್ಟೊರೇಟ್ ಆಫ್ ಎನ್‌ಫೋರ್ಸ್‌ಮೆಂಟ್ ಮಂಗಳೂರು ಸಬ್ ರೆನಲ್ ಕಚೇರಿಯು ಹಣ ವರ್ಗಾವಣೆ ತಡೆ ಕಾಯ್ದೆಯಡಿ ನಗರದ 5 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುವ ನೆಪದಲ್ಲಿ ಅನೇಕ ಉದ್ಯಮಿಗಳಿಂದ ಸ್ಟಾಂಪ್ ಟ್ಯೂಟಿಗಾಗಿ ಹಣ ವಸೂಲಿ ಮಾಡಿ, ಭರವಸೆ ನೀಡಿದ ಸಾಲಗಳನ್ನು ನೀಡದೆ ವಂಚನೆ ಮಾಡಿದ ರೋಶನ್ ಸಲ್ದಾನ, ಆತನ ಪತ್ನಿ ಡಫ್ನಿ ನೀತು ಡಿಸೋಜ ಮತ್ತಿತರರ ವಿರುದ್ಧ ಕಾನೂನು […]

DAKSHINA KANNADA HOME LATEST NEWS

ಮಂಗಳೂರು: ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಹಿತ ಮೂವರ ಬಂಧನ

ಮಂಗಳೂರು: ವಾಹನದಲ್ಲಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಹಿತ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡು ಜಿಲ್ಲೆಯ ಆಡೂರಿನ ಮಸೂದ್ ಎಂ.ಕೆ. (45), ಕಾಸರಗೋಡು ಜಿಲ್ಲೆಯ ದೇಲಂಪಾಡಿಯ ಮುಹಮ್ಮದ್ ಆಶಿಕ್ (24) ಮತ್ತು ಸುಬೇರ್ (30) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸಾಗಾಟಕ್ಕೆ ಬಳಸಿದ ಎರಡು ಕಾರು ಮತ್ತು 123 ಕೆ.ಜಿ. ಗಾಂಜಾ ಹಾಗೂ 5 ಮೊಬೈಲ್ ಫೋನ್‌ಗಳನ್ನು ವಶಪಡಿಸಲಾಗಿದೆ. ಆರೋಪಿಗಳು ಗಾಂಜಾವನ್ನು ಆಂಧ್ರಪ್ರದೇಶದಿಂದ ತಂದು ಮಂಗಳೂರು ನಗರ ಮತ್ತು ಹೊರವಲಯದಲ್ಲಿ ಮಾರಾಟ […]

DAKSHINA KANNADA HOME LATEST NEWS

ಮಂಗಳೂರು: ಜು.22 ರ ರಾತ್ರಿಯಿಂದ ಕೂಳೂರು ರಸ್ತೆ ದುರಸ್ಥಿ ಕಾಮಗಾರಿ

ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜು.22 ರ ಮಂಗಳವಾರ ರಾತ್ರಿ 8-00 ಗಂಟೆಯಿಂದ ಜು.25ರ ಗುರುವಾರ ಬೆಳಿಗ್ಗೆ 8-00 ರವರೆಗೆ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ. ಹಾಗಾಗಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಕೂಳೂರು ಹೊಸ ಸೇತುವೆಯಲ್ಲಿ ದ್ವಿಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತದೆ. ಆದರಿಂದ ಕೋಡಿಕಲ್ ಕ್ರಾಸ್‌ನಿಂದ ಕೆ.ಐ.ಓ.ಸಿ.ಎಲ್ ಜಂಕ್ಷನ್‌ವರೆಗೆ ಅದೇ ರೀತಿ ಪಣಂಬೂರು ಜಂಕ್ಷನ್‌ನಿಂದ ಕೆ.ಐ.ಓ.ಸಿ.ಎಲ್ ಜಂಕ್ಷನ್‌ವರೆಗೆ ಸಂಚಾರ ದಟ್ಟಣೆ ಹೆಚ್ಚಾಗಬಹುದಾಗಿದೆ. ಆದ್ದರಿಂದ […]

DAKSHINA KANNADA

ಜುಲೈ15ರೊಳಗೆ ದಂಡ ಕಟ್ಟಿ, ಇಲ್ಲದಿದ್ದರೆ ಕೋರ್ಟ್‌ಗೆ ಚಾರ್ಜ್‌ಶೀಟ್‌

ಮಂಗಳೂರು: ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿರುವಂತಹ ವಾಹನಗಳ ಮೇಲೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ತೆಗೆದಿರುವ ಭಾವಚಿತ್ರಗಳನ್ನು ಮತ್ತು ಟ್ರಾಫಿಕ್ ಕಂಟ್ರೋಲ್ & ಕಮಾಂಡ್ ಸೆಂಟರ್‌ನಲ್ಲಿ ಸಿಸಿಟಿವಿ ಯಲ್ಲಿ ಸೆರೆಯಾಗಿರುವ ವಾಹನ ಚಾಲಕ/ಸವಾರರ ಸಂಚಾರ ನಿಯಮ ಉಲ್ಲಂಘನೆಯ ಐಎಂವಿ ಪ್ರಕರಣಗಳನ್ನು ದಾಖಲು ಮಾಡಲಾಗಿರುತ್ತದೆ.    ವಾಹನ ಚಾಲಕರು/ಸವಾರರು ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಕುರಿತು ಅಂಚೆ ಮೂಲಕ ನೋಟಿಸುಗಳನ್ನು ನೋಂದಣಿ ಸಂಖ್ಯೆಯ ಮಾಲಕರಿಗೆ ಈಗಾಗಲೇ ಕಳುಹಿಸಲಾಗಿದ್ದು, ದಂಡವನ್ನು ಕಟ್ಟದೇ ಹಲವಾರು ಪ್ರಕರಣಗಳು […]

DAKSHINA KANNADA HOME LATEST NEWS

ಯೆಯ್ಯಾಡಿಯಲ್ಲಿ ಚೂರಿ ಇರಿತಕ್ಕೊಳಗಾದ ಯುವಕ ಸಾ*ವು

ಮಂಗಳೂರು: ಜೂನ್ 6ರಂದು ಯೆಯ್ಯಾಡಿಯಲ್ಲಿ ನಡೆದ ಚೂರಿ ಇರಿತದ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಯುವಕ ಕೌಶಿಕ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟರೆಂದು ತಿಳಿದು ಬಂದಿದೆ. ಜೂ.6ರಂದು ಯೆಯ್ಯಾಡಿಯ ಬಾರೊಂದರ ಬಳಿ ಜಗಳ ನಡೆದು ಬಿಜೈ ನಿವಾಸಿ ಬ್ರಿಜೇಶ್ ಶೆಟ್ಟಿ ಎಂಬಾತ ಕೌಶಿಕ್‌ ಗೆ ಚೂರಿ ಇರಿದಿದ್ದ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಕೌಶಿಕ್‌ ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೌಶಿಕ್‌ ಇಂದು ಆಸ್ಪತ್ರೆಯಲ್ಲಿ ಮತಪಟ್ಟರೆಂದು ತಿಳಿದು ಬಂದಿದೆ. ಈ ದಾಳಿ […]

HOME LATEST NEWS

ಮಂಗಳೂರು: ಪೊಲೀಸ್‌ ಇನ್ಸ್‌ಪೆಕ್ಟರ್‌ಗಳ  ವರ್ಗಾವಣೆ

ಮಂಗಳೂರು:  ನಗರದ ಕಮೀಷನರೇಟ್‌ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ  ಇನ್ಸ್‌ಪೆಕ್ಟರ್‌ಗಳ  ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಡುಪಿ ಕರಾವಳಿ ಕಾವಲು ಪಡೆಯ ಇನ್ಸ್‌ಪೆಕ್ಟರ್‌ ಪ್ರಮೋದ್ ಕುಮಾರ್ ಸುರತ್ಕಲ್ ಠಾಣೆಗೆ , ಚಿಕ್ಕಮಗಳೂರು ಸೆನ್ ಠಾಣೆಯಿಂದ ಗವಿರಾಜು ಆರ್.ಪಿ.ಗ್ರಾಮಾಂತರ ಪೊಲೀಸ್ ಠಾಣೆಗೆ, ಮಂಗಳೂರು ಕರಾವಳಿ ಕಾವಲು ಪಡೆಯಿಂದ ಅನಂತಪದ್ಮನಾಭ ಪೂರ್ವ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಗಣೇಶ್ ಕೆ.ಎಲ್.ಅವರನ್ನು ಆದೇಶ ಮಾರ್ಪಡಿಸಿ ಉಡುಪಿ ಕರಾವಳಿ ಕಾವಲು ಪಡೆಯ ಡಿವೈಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ.

DAKSHINA KANNADA HOME LATEST NEWS

“ವಕ್ಫ್‌ ಪ್ರತಿಭಟನೆ ವೇಳೆ ಪ್ರತಿಭಟನಕಾರರು ಪೊಲೀಸ್‌ ಜೀಪು ಬಳಸಿಲ್ಲ”

ಮಂಗಳೂರು: ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನ ಅಡ್ಯಾರ್‌ನಲ್ಲಿ ನಿನ್ನೆ ನಡೆದ ಪ್ರತಿಭಟನೆ ವೇಳೆ ಪ್ರತಿಭಟನಾಕಾರರು ಪೊಲೀಸ್ ಅಧಿಕಾರಿಯ ಕಾರನ್ನು ಬಳಸಿದ ಬಗ್ಗೆ ವಿಡಿಯೋ ಸಮೇತ  ದೃಶ್ಯ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ ಕೇಳಿಬಂದಿತ್ತು. ಇದಕ್ಕೆ  ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರತಿಭಟನೆಯ ಸಂದರ್ಭ ಬಂದೋಬಸ್ತಿನಲ್ಲಿದ್ದ ಎಸಿಪಿ (ಸಂಚಾರ ಉಪ ವಿಭಾಗ)ಯವರು ಕಾರ್ರಕ್ರಮ ಮುಗಿದ ಬಳಿಕ ಮಂಗಳೂರು ಕಡೆಗೆ ತೆರಳುವ ಸಂಚಾರ […]

DAKSHINA KANNADA HOME LATEST NEWS

ಉಳ್ಳಾಲದಲ್ಲಿ ಯುವತಿಯ ಗ್ಯಾಂಗ್‌ರೇ*ಪ್‌ ಆರೋಪ: ಮೂವರ ಬಂಧನ

ಮಂಗಳೂರು: ನಗರ ಹೊರವಲಯದ ಉಳ್ಳಾಲದ ಕಲ್ಲಾಪು ನಿರ್ಜನ ಪ್ರದೇಶದಲ್ಲಿ ಅರೆಪ್ರಜ್ಞಾವಸ್ಥೆ ಸ್ಥಿತಿಯಲ್ಲಿ ಪತ್ತೆಯಾದ ಅಂತರರಾಜ್ಯ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.   ಬಂಧಿತ ಪ್ರಭುರಾಜ್ ಹಾಗೂ ಮಿಥುನ್ ಬಂಧಿತರನ್ನು ಮುಲ್ಕಿ ಮೂಲದ ಆಟೋ ಚಾಲಕ ಪ್ರಭುರಾಜ್(38), ಮಣಿ ಮತ್ತು ಕುಂಪಲದ ಮಿಥುನ್(30) ಬಂಧಿತ ಆರೋಪಿಗಳು. ಇವರು ಮೂವರು ಸ್ನೇಹಿತರಾಗಿದ್ದು, ಮೂಲ್ಕಿ ಮೂಲದ ಪ್ರಭುರಾಜ್ ಆಟೋ ಚಾಲಕನಾಗಿದ್ದು, ಉಳ್ಳಾಲ ಕುಂಪಲದ ಮಿಥುನ್ ಎಲೆಕ್ಟ್ರೀಷಿಯನ್‌ ಆಗಿ ವೃತ್ತಿ […]

DAKSHINA KANNADA HOME LATEST NEWS

ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆ ಮೇಲೆ ಚಲಿಸಿದ ಕಾರು….!

ಮಂಗಳೂರು: ಒಂದೂವರೆ ವರ್ಷದ ಮಗುವಿನ ಕೈ ಹಾಗೂ ಹೊಟ್ಟೆಯ ಮೇಲೆ ಕಾರೊಂದು ಚಲಿಸಿದ ಪರಿಣಾಮ ಗಂಭೀರ ಗಾಯಗೊಂಡ ಘಟನೆ ನಗರದ ಬಿಜೈ ಕಾಪಿಕಾಡ್‌ನಲ್ಲಿ ನಡೆದಿದೆ. ಘಟನೆ ವಿವರ ನಿಂಗಪ್ಪ ಎಂಬವರು ನಗರದ ಬಿಜೈ ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡಿಕೊಂಡಿದ್ದು,  ಏ.9 ರಂದು ಅಪಾರ್ಟ್ ಮೆಂಟಿನ ಮುಖ್ಯಗೇಟಿನ ಬಲ ಬದಿಯಲ್ಲಿ ಕಸ ಹೆಕ್ಕುವ ಕೆಲಸ ಮಾಡುತ್ತಿದ್ದರು. ಈ ವೇಳೆ ಜೊತೆಯಲ್ಲಿ ತನ್ನ (1 ½) ವರ್ಷದ ಮಗು ಬೇಬಿ ಪ್ರಜ್ವಲ್ ಹರಿಜನ ಎಂಬವನು ಆಚೆ […]

DAKSHINA KANNADA HOME LATEST NEWS

ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ & ಸಿಬ್ಬಂದಿಗೆ ಅಭಿನಂದನೆ

ಮಂಗಳೂರು: ಮುಖ್ಯ ಮಂತ್ರಿಗಳ ಚಿನ್ನದ ಪದಕ ಪಡೆದ ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ನಿನ್ನೆ ಸಂಜೆ ನಡೆಯಿತು. ನಗರದ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಮಾದಕ ವಸ್ತು ಗಳನ್ನು ಪತ್ತೆ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಅತೀ ಉತ್ತಮ ಮತ್ತು ಶ್ಲಾಘನೀಯ ಕರ್ತವ್ಯ ನಿರ್ವಹಿಸಿ 2024 ನೇ ಸಾಲಿನ ಮುಖ್ಯ ಮಂತ್ರಿ ಚಿನ್ನದ ಪದಕ ಪಡೆದ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಎಸಿಪಿ ಧನ್ಯಾ ನಾಯಕ್, […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678