Tag: *ಮಕ್ಕಳು ದಿನನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ನಿವೃತ್ತ ಶಿಕ್ಷಕಿ ನಲಿನಾಕ್ಷಿ ಉದಯರಾಜ್*

DAKSHINA KANNADA

*ಮಕ್ಕಳು ದಿನನಿತ್ಯ ಪತ್ರಿಕೆಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ನಿವೃತ್ತ ಶಿಕ್ಷಕಿ ನಲಿನಾಕ್ಷಿ ಉದಯರಾಜ್*

ಮಂಗಳೂರು. ಡಿಸೆಂಬರ್ 17 : ಅಮೃತ ಪ್ರಕಾಶ ಪತ್ರಿಕೆ ಮಂಗಳೂರು ಹಾಗೂ ಶ್ರೀರಾಮಾ ಶ್ರಮ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕೊಂಚಾಡಿ ಜಂಟಿ ಆಶ್ರಯದಲ್ಲಿ 115ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಬಾಲಚಂದ್ರ ಕೆ ವಹಿಸಿದರು. ಮುಖ್ಯ ಸಂಪನ್ಮೂಲ ಅತಿಥಿಯಾಗಿ ನಿವೃತ್ತ ಶಿಕ್ಷಕಿ ನಲಿನಾಕ್ಷಿ ಉದಯರಾಜ್ ಮಾತನಾಡುತ್ತಾ ಮಕ್ಕಳು ದಿನನಿತ್ಯ ದಿನಚರಿ ಡೈರಿ ಬರೆಯುವ ಹವ್ಯಾಸವನ್ನು ಹೊಂದಿರಬೇಕು .ಮೊದಲು ತಮ್ಮನ್ನು ತಾನು ಪ್ರೀತಿಸಬೇಕು .ಮುಂದೆ ಉತ್ತಮ ಪ್ರಜೆಯಾಗಿ ಬಾಳಬೇಕು […]