DAKSHINA KANNADA
HOME
LATEST NEWS
ಮಹೇಶ್ ಭಟ್ ವಿರುದ್ಧ ಸ್ವಪಕ್ಷದಿಂದಲೇ ನಡೆಯಿತಾ ಷಡ್ಯಂತ್ರ? ಆತನ ಆಪ್ತರಿಂದಲೇ ಸ್ಪೋಟಕ ಮಾಹಿತಿ!
ಮಂಗಳೂರು: ಬಂಟ್ವಾಳ ತಾಲೂಕಿನ ಮಾಣಿಲದ ಅಪ್ರಾಪ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿ ಮಹೇಶ್ ಭಟ್ ಗೆ ಜಾಮೀನು ಮಂಜೂರಾಗಿದೆ. ಕದ್ದುಮುಚ್ಚಿ ಓಡಾಡುತ್ತಿದ್ದ ಭಟ್ ಜಾಮೀನು ಮಂಜೂರಾಗುತ್ತಿದ್ದಂತೆ ಊರಲ್ಲಿ ಮತ್ತೆ ಪ್ರತ್ಯಕ್ಷವಾಗಿದ್ದಾನೆ. ಈ ನಡುವೆ ಮಹೇಶ್ ಭಟ್ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ ಎನ್ನುವ ಚರ್ಚೆಗಳು ಆತನ ಆಪ್ತ ವಲಯದಿಂದಲೇ ಕೇಳಿಬಂದಿದೆ. ರಾಜಕೀಯವಾಗಿ ಮುನ್ನಲೆಗೆ ಬರುತ್ತಿರುವ ಮಹೇಶ್ ಭಟ್ ವಿರುದ್ಧ ಸ್ಥಳೀಯ ನಾಯಕರೇ ಷಡ್ಯಂತ್ರ ಮಾಡಿದ್ದಾರೆ ಎಂಬ ಮಾತು ವಿಟ್ಲದಲ್ಲಿ ಚರ್ಚೆಗೆ ಗ್ರಾಸವಾಗಿದೆ. ದಲಿತ ಬಾಲಕಿಯನ್ನು ಮುಂದಿಟ್ಟುಕೊಂಡು ಅವರದ್ದೇ ಪಕ್ಷದವರು […]