LATEST NEWS
ವಿಟ್ಲ ರಸ್ತೆ ಕಾಮಗಾರಿ- ಸಂಚಾರ ಮಾರ್ಗ ಬದಲಾವಣೆ
ವಿಟ್ಲ ,ಜೂನ್ 08 : ಪುತ್ತೂರು ವಿಧಾನಸಭಾ ಕ್ಷೇತ್ರದ ಕಡೂರು-ಕಾಂಞಂಗಾಡ್ ರಾಜ್ಯ ಹೆದ್ದಾರಿಯ ವಿಟ್ಲ ಬೊಬ್ಬೆಕೇರಿ ಎಂಬಲ್ಲಿ ರಸ್ತೆ ಪುನರ್ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಜೂನ್ 5 ರಿಂದ ಮುಂದಿನ 3 ತಿಂಗಳವರೆಗೆ ಅನ್ವಯವಾಗುವಂತೆ ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ಮತ್ತು ಚಾಲಕರು ಕೆಳಗಿನ ಪರ್ಯಾಯ ಮಾರ್ಗಗಳನ್ನು ಬಳಸಲು ಕೋರಲಾಗಿದೆ: ವಿಟ್ಲದಿಂದ ಕಲ್ಲಡ್ಕ ಕಡೆಗೆ ಹೋಗುವ ವಾಹನಗಳು: […]


