DAKSHINA KANNADA
HOME
*ಅಕ್ರಮಸಕ್ರಮ ಭೈಠಕ್, ಹಕ್ಕು ಪತ್ರ ವಿತರಣೆ ಬಡವರ ದೂರು ನನ್ನ ಬಳಿ ಬಾರದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಸೂಚನೆ*
ಪುತ್ತೂರು: ಕಳೆದ ಹಲವು ವರ್ಷಗಳ ಹಿಂದೆ ತಾವು ಮನೆ ಕಟ್ಟಿಕೊಂಡಿರುವ ಜಾಹದ ಅಡಿಸ್ಥಳಕ್ಕೆ ಸಲ್ಲಿಸಿದ ಅರ್ಜಿಯನ್ನು ಮಾನ್ಯ ಮಾಡಲೇಬೇಕು, ಅವರನ್ನು ಸತಾಯಿಸಬಾರದು, ತಿಳುವಳಿಕೆ ಕೊರತೆ ಇರುವ ಕೆಲವು ಗ್ರಾಮೀಣ ಭಾಗದ ಜನರು ಹಲವು ದೂರುಗಳನ್ನು ನೀಡಿದ್ದಾರೆ,ಮುಂದಕ್ಕೆ ಯಾವುದೇ ದೂರುಗಳು ನನ್ನ ಬಳಿ ಬಾರದ ಹಾಗೆ ನೋಡಿಕೊಳ್ಳಿ ಎಂದು ಕಂದಾಯ ವಿಭಾಗದ ಎಲ್ಲಾ ಅಧಿಕಾರಿಗಳಿಗೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ. ಮನೆ ಕಟ್ಟಲು ಜಾಗವಿಲ್ಲದೆ ಸರಕಾರಿ ಜಾಗದಲ್ಲಿ ಮನೆ ಮಾಡಿಕೊಂಡಿರುವ ಬಡವರು ತಮ್ಮ ಅಡಿಸ್ಥಳದ ದಾಖಲೆ ಪತ್ರ […]


