LATEST NEWS
ಅಂಬೇಡ್ಕರ್ ಜಯಂತಿ ಮತ್ತು ವಿದ್ಯಾರ್ಥಿ ಸನ್ಮಾನ ಕಾರ್ಯಕ್ರಮ
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾ ದಲಿತ್ ಸೇವಾ ಸಮಿತಿ (ರಿ) ವಿಟ್ಲ ಇದರ ಸ್ಥಾಪಕಾಧ್ಯಕ್ಷರಾದ ಬಿ. ಕೆ. ಸೇಸಪ್ಪ ಬೆದ್ರಕಾಡು ಅವರು ಮೂಡಬಿದ್ರೆಯ ಕನ್ನಡ ಭವನದಲ್ಲಿ ನಡೆದ ವಿದ್ಯಾರ್ಥಿ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ತದನಂತರ ರಾಯಿ ಗ್ರಾಮದಲ್ಲಿ ಒತ್ತುವರಿಯಿಂದ ತೊಂದರೆಗೊಳಗಾದ ಸಂತ್ರಸ್ತರಿಗೆ ಭೇಟಿ ನೀಡಿ ಧೈರ್ಯ ತುಂಬಿದರು. ವಿದ್ಯಾರ್ಥಿ ಸೋಷಿಯಲ್ ಎಜುಕೇಷನ್ ಸೊಸೈಟಿ ಮಂಗಳೂರು ಇದರ ಸ್ಥಾಪಕರಾದ ಶ್ರೀನಿವಾಸ್ ಮಿಜಾರ್ ಅವರ ನೇತೃತ್ವದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ […]


