DAKSHINA KANNADA
HOME
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ; ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ
ಪುತ್ತೂರು: ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ಸವರ ಮೇಲೆ ಪೊಲೀಸರು ಶೂಟೌಟ್ ಮಾಡಿ ಆರೋಪಿಗಳನ್ನು ಬಂದಿಸಿರುವ ಪೊಲೀಸರ ಕ್ರಮವನ್ನು ಶಾಸಕ ಅಶೋಕ್ ರೈ ಅಭಿನಂದಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಶಾಸಕರು’ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಪೊಲೀಸರು ಕಡಿವಾಣ ಹಾಕುತ್ತಿದ್ದಾರೆ.ಸಮಾಜದಲ್ಲಿ ಸಂಘರ್ಷಕ್ಕೆ ಕಾರಣವಾಗುವ ಗೋಸಾಗಾಟ ಪ್ರಕರಣಕ್ಕೆ ಪೊಲೀಸರು ಅಲ್ಲಲ್ಲಿ ಬ್ರೇಕ್ ಹಾಕುತ್ತಿದ್ದಾರೆ ಈ ನಡುವೆ ಇಲಾಖೆಯ ಕಣ್ಣು ತಪ್ಪಿಸಿ ಕೇರಳಕ್ಕೆ ಗೋವುಗಳ ಅಕ್ರಮ ಸಾಗಾಟ ಮಾಡುತ್ತಿದ್ದ ವರ ಮೇಲೆ ಪೊಲೀಸರು ಶೂಟೌಟ್ ಮಾಡಿ ಬಂದಿಸಿರುವುದು ಅಭಿನಂದನಾರ್ಹವಾಗಿದೆ ಮುಂದೆ […]


