HOME
LATEST NEWS
ಅಡಿಕೆ ಬೆಳೆಗಾರರ ಹಿತಾಸಕ್ತಿ ರಕ್ಷಣೆಗೆ ಮಹತ್ವದ ಹೆಜ್ಜೆ – ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭೇಟಿ ಮಾಡಿದ ಸಂಸದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ನಿಯೋಗ
ನವದೆಹಲಿ : ದಕ್ಷಿಣ ಭಾರತದ ಲಕ್ಷಾಂತರ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಸಂಸದರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ನವದೆಹಲಿಯಲ್ಲಿ ಮಹತ್ವದ ಸಭೆಯಲ್ಲಿ ಭಾಗವಹಿಸಿ ಅಡಿಕೆ ಬೆಳೆಗಾರರ ಪರವಾಗಿ ಬಲವಾದ ಧ್ವನಿಯನ್ನು ಎತ್ತಿದರು. ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಹಾಗೂ ಶಿವಮೊಗ್ಗ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರ ನೇತೃತ್ವದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಶ್ರೀ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾದ ಅಡಿಕೆ ಸಹಕಾರಿ ನಿಯೋಗದಲ್ಲಿ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಿದರು. […]


