DAKSHINA KANNADA
HOME
ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ನೆರವು – ₹5 ಲಕ್ಷ ಅನುದಾನ ಮಂಜೂರು
ಪುತ್ತೂರು ಜುಲೈ 18 ಅರಂತೋಡು ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ ಅಭಿವೃದ್ಧಿ ನಿಧಿಯ ಅನುದಾನದಿಂದ ₹5 ಲಕ್ಷ ಹಣವನ್ನು ಮಂಜೂರು ಮಾಡಿದ್ದಾರೆ. ಈ ಕುರಿತು ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯನ್ನು ಭೇಟಿ ಮಾಡಿದ ಶಾಸಕರು, ಈ ಘಟಕದ ಪುನರ್ ನಿರ್ಮಾಣಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ತಕ್ಷಣ ಕೈಗೊಳ್ಳಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ […]