Tag: ಅಶೋಕ್‌ ರೈ

DAKSHINA KANNADA HOME LATEST NEWS

ಅಡಿಕೆ ಸೇರಿ 28 ವಾಣಿಜ್ಯ ಬೆಳೆ ಕೃಷಿ ಇಲಾಖೆಯಡಿ ತರಲು ಪ್ರಯತ್ನ: ಅಶೋಕ್ ರೈ

ವಿಟ್ಲ: ಅಡಿಕೆ ಸೇರಿ 28 ವಾಣಿಜ್ಯ ಬೆಳೆಗಳನ್ನು ಕೃಷಿ ಇಲಾಖೆಯಡಿ ತರುವ ಭಾಗವಾಗಿ ಮನವಿ ಕೇಂದ್ರಕ್ಕೆ ಸಲ್ಲಿಸಲಾಗಿದೆ ಆಗ ಬೆಳೆಗಾರರಿಗೆ ಸರಕಾರದ ಸೌಲಭ್ಯ ಸಿಗುತ್ತದೆ. ಅಡಿಕೆ ಬೆಳೆ ಕೊಳೆರೋಗದಿಂದ ನಾಶವಾಗಿ ರೈತರು ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ವಿಧಾನಸಭೆಯಲ್ಲಿ ಮಾತನಾಡಿದ್ದೇನೆ. ರೈತರಿಗೆ ಪರಿಹಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ಸಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಹೇಳಿದರು. ಅವರು ಬಂಟ್ವಾಳ ತಾಲೂಕು ಕೃಷಿ ಇಲಾಖೆ ವತಿಯಿಂದ ವಿಟ್ಲದ ಭಗವತಿ ದೇವಸ್ಥಾನದ ಸಭಾಭವನದಲ್ಲಿ ಆತ್ಮ ಯೋಜನೆ ತಾಂತ್ರಿಕ […]

DAKSHINA KANNADA HOME

ರಿಕ್ಷಾ ಚಾಲಕರ ಜೊತೆ ಸಮಾಲೋಚಿಸದೆ ಸಿಟಿ ಬಸ್ ಗೆ ಚಾಲನೆ ಬೇಡ: ಅಶೋಕ್ ರೈ

ಪುತ್ತೂರು: ಪುತ್ತೂರು ನಗರದ ರಿಕ್ಷಾ ಚಾಲಕ ಮಾಲಕರ ಎಲ್ಲಾ ಸಂಘದವರ ಜೊತೆ ಸಮಾಲೋಚನೆ ಮಾಡಿ, ಅವರನ್ನು ಕರೆಸಿ ಮಾತುಕತೆ ನಡೆಸಿದ ಬಳಿಕವೇ ಪುತ್ತೂರು ನಗರದಲ್ಲಿ ಸಿಟಿ ಬಸ್ ಗೆ ಚಾಲನೆ ನೀಡಬೇಕು ಎಂದು ಶಾಸಕರಾದ ಅಶೋಕ್ ರೈ ಅವರು ಕರ್ನಾಟಕ ಸಾರಿಗೆ ನಿಗಮದ ಡಿ ಸಿ ಅಮಲಿಂಗಯ್ಯ ಹೊಸಪೂಜಾರಿಯವರಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಶಾಸಕರ ಕಚೇರಿಯಲ್ಲಿ ಅಧಿಕಾರಿ ಜೊತೆ ಚರ್ಚೆ ನಡೆಸಿದ ಶಾಸಕರು ಪುತ್ತೂರು ಕೆಎಸ್ ಆರ್ ಟಿಸಿ ವಿಭಾಗದಲ್ಲಿ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಚರ್ಚೆ […]

DAKSHINA KANNADA HOME LATEST NEWS

ಪುತ್ತೂರು ಶಾಸಕ ಹಾರೆ ಹಿಡಿದ ಎಫೆಕ್ಟ್‌: ಮಾಣಿ- ಸಂಪಾಜೆ ಹೆದ್ದಾರಿ ಚರಂಡಿ ದುರಸ್ಥಿ ಆರಂಭ

ಪುತ್ತೂರು: ಭಾನುವಾರದಂದು ಪುತ್ತೂರು ಶಾಅಕ ಅಶೋಕ್ ರೈ ಅವರು ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಶಾಲೆಯ ಬಳಿ ಚರಂಡಿ ಇಲ್ಲದೆ ರಸ್ತೆ ಮೇಲೆ ಮಳೆ ನೀರು ಹರಿಯುತ್ತಿರುವುದನ್ನು ಗಮನಿಸಿ ಸ್ವಯಂ ಆಗಿ ಹಾರೆ ಹಿಡಿದು ಚರಂಡಿ ಬಿಡಿಸುವ ಕೆಲಸವನ್ನು ಮಾಡಿದ್ದು ಇದು ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು. ರಸ್ತೆ ಬದಿ ಯಲ್ಲಿ ಚರಂಡಿಯಲ್ಲಿ ಹೂಳು ತುಂಬಿದ್ದು ಅದನ್ನು ತೆರವು ಮಾಡದ ವಿಚಾರ ಇಂಜಿನಿಯರ್ ಗಳ ಗಮನಕ್ಕೂ ಬರುವಂತಾಗಿತ್ತು. ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಬಹಳ ಮೆಚ್ಚುಗೆ ವ್ಯಕ್ತವಾಗಿತ್ತು. […]

DAKSHINA KANNADA HOME

17 ಬಡ ವಿದ್ಯಾರ್ಥಿಗಳಿಗೆ ಶಾಸಕ ಅಶೋಕ್ ರೈ ಯವರಿಂದ ಪುಸ್ತಕ ವಿತರಣೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಶಾಲೆಗಳಲ್ಲಿ ಕಲಿಯುತ್ತಿರುವ ಆರ್ಥಿಕ ಸಂಕಷ್ಟದಲ್ಲಿರುವ ಒಟ್ಟು 17 ಬಡ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ಶಾಸಕ ಅಶೋಕ್ ರೈ ಅವರು ನೀಡಿದ್ದಾರೆ. ತೀರಾ ಬಡತನದಲ್ಲಿರುವ ವಿದ್ಯಾರ್ಥಿಗಳ ಕಲಿಕೆಗೆ ನೆರವಾಗುವ ನಿಟ್ಟಿನಲ್ಲಿ ಶಾಸಕರು ತನ್ನ ಸ್ವಂತ‌ನಿಧಿಯಿಂದ ಪುಸ್ತಕವನ್ನು ನೀಡಿದ್ದಾರೆ. ಈ‌ಸಂಧರ್ಭದಲ್ಲಿ‌ಮಾತನಾಡಿದ ಶಾಸಕರು ತನ್ನ ಕ್ಷೇತ್ರದಲ್ಲಿ ಅನೇಕ ಸಂಕಷ್ಟದಲದಲಿರುವ ಕುಟುಂಬಗಳು, ಅನಾರೋಗ್ಯದಿಂದ ಮನೆ ಯಜಮಾನ ಕೆಲಸಕ್ಕೂ ಹೋಗಲಾರದೆ ಕಷ್ಟದಲ್ಲಿರುವ ಕುಟುಂಬದ ಮಕ್ಕಳಿಗೆ ಬರೆಯುವ ಪುಸ್ತಕವನ್ನು ನೀಡಲಾಗಿದೆ. ಬಡವರ ಮಕ್ಕಳು ಆರ್ಥಿಕ ಸಂಕಷ್ಟದ ಕಾರಣಕ್ಕೆ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678