Tag: ಉಡುಪಿ

HOME LATEST NEWS

ಸೂಸೈಡ್‌ ವೇಳೆ ದೇಹದಿಂದ ಬೇರ್ಪಟ್ಟ ರುಂಡ……!

ಉಡುಪಿ:  ಬಾವಿಗೆ ಹಾರಿ ಆತ್ಮಹತ್ಯೆ ವೇಳೆ ದೇಹದಿಂದ ರುಂಡ ಬೇರ್ಪಟ್ಟ ಹೃದಯ ವಿದ್ರಾವಕ ಘಟನೆ ಅಂಬಾಗಿಲು ಸಮೀಪದ ಕಕ್ಕುಂಜೆ ಎಂಬಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಕಕ್ಕುಂಜೆ ನಿವಾಸಿ ಪುರುಷೋತ್ತಮ ನಾಯಕ್ (52) ದುರಂತ ರೀತಿಯಲ್ಲಿ ಆತ್ಮಹತ್ಯೆ ಶರಣಾದ ವ್ಯಕ್ತಿ. ಇವರು ನಿನ್ನೆ ತಡರಾತ್ರಿ ಮನೆಯ ಬಾವಿಯ ನೈಲಾನ್ ಹಗ್ಗ ಬಿಗಿದುಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿ ದೇಹದಿಂದ ರುಂಡ ಬೇರ್ಪಟ್ಟಿದೆ. ಇವರು ಅರ್ಚಕ ವಾಸುದೇವ ನಾಯಕ್ ಅವರ ದ್ವಿತೀಯ ಪುತ್ರ. ಮಣಿಪಾಲದ ವ್ಯಾಲಿವ್ಯೂ ಹೋಟೆಲಿನಲ್ಲಿ ಎಲೆಕ್ಟ್ರಿಶಿಯನ್ […]

DAKSHINA KANNADA HOME LATEST NEWS UDUPI

ಹಿಂದೂ ಮಹಿಳೆ-ಮುಸ್ಲಿಂ ಯುವಕನ ಕುರಿತು ವ್ಯಂಗ್ಯ ಪೋಸ್ಟ್‌: ಇಬ್ಬರ ಬಂಧನ

ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ವಿವಾಹಿತೆ ಹಿಂದೂ ಮಹಿಳೆ ಮತ್ತು ಮುಸ್ಲಿಂ ಯುವಕನ ಕುರಿತು ವ್ಯಂಗ್ಯವಾಗಿ ಧರ್ಮ ಧರ್ಮಗಳ ನಡುವೆ ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್ ಹಾಕಿರುವ ಸಂಬಂಧ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುತ್ತೂರು ರಸ್ತೆಯ ನಿತೇಶ್ ಕೆ. (20) ಎಂಬಾತನನ್ನು ಪುತ್ತೂರು ತಾಲೂಕು ಕಲ್ಲಬ್ಬ ಜಂಕ್ಷನ್ ಬಳಿ ಜ.30ರಂದು ಹಾಗೂ ಕಡಬ ತಾಲೂಕು ಗುಂಡ್ಯ ಸಿರಿಬಾಗಿಲು ಗ್ರಾಮದ ಹಿತೇಶ್ ಎ.(19) ಎಂಬಾತನನ್ನು ಫೆ.1ರಂದು ಮಂಗಳೂರಿನ ಲಾಲ್‌ಬಾಗ್ ಬಳಿ ಪ್ರಕರಣಕ್ಕೆ […]

DAKSHINA KANNADA HOME LATEST NEWS UDUPI

ಉಡುಪಿಯಲ್ಲಿ ಝಳಪಿಸಿದ ತಲವಾರು: NSUIನ ಉಪಾಧ್ಯಕ್ಷ ಗಂಭೀರ

ಉಡುಪಿ:  ಉಡುಪಿ ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷ, ಬೈಲೂರು ಚಿಟ್ಪಾಡಿ ನಿವಾಸಿ ಶರತ್ ಕುಂದರ್(25) ಎಂಬವರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಜ.30ರಂದು ರಾತ್ರಿ ನಗರದ ಪಿಪಿಸಿ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ ಎನ್‌ಎಸ್‌ಯುಐ ಉಪಾಧ್ಯಕ್ಷ ಶರತ್ ಕುಂದರ್‌ ಗಂಭೀರ ಗಾಯಗೊಂಡಿದ್ದು, 6-7 ದುಷ್ಕರ್ಮಿಗಳ ತಂಡದಿಂದ ದಾಳಿ ನಡೆದಿದೆ. ಟಾಟಾ ಸಫಾರಿ, ಮಹೀಂದ್ರ ಥಾರ್ ವಾಹನಗಳಲ್ಲಿ ಬಂದ ಆರೋಪಿಗಳು, ತಲ್ವಾರಿವಾರಿನಿಂದ ದಾಳಿ ನಡೆಸಿ ಕೊಲೆ ಯತ್ನ ನಡೆಸಿದ್ದಾರೆ. ಜೊತೆಗೆ ಜೀವ ಸಹಿತ ಬಿಡುವುದಿಲ್ಲ […]

DAKSHINA KANNADA HOME LATEST NEWS

ಉಡುಪಿ: ಪ್ರವಾಸಿ ಬೋಟ್ ದುರಂತದ ಮೃತರ ಸಂಖ್ಯೆ ಮೂರಕ್ಕೇರಿಕೆ

ಉಡುಪಿ: ಪ್ರವಾಸಿ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ  ಮತ್ತೋರ್ವ ಯುವತಿ ನಿನ್ನೆ ಸಾವನ್ನಪ್ಪಿದ್ದಾರೆ. ಮೈಸೂರಿನ ದಿಶಾ(23) ಮೃತ ಯುವತಿ. ಮೊನ್ನೆ ಸಿಂಧು ಮತ್ತು ಶಂಕರಪ್ಪ ಎಂಬುವವರು ಮೃತಪಟ್ಟಿದ್ದರು. ಸದ್ಯ ಧರ್ಮರಾಜ್ ಎಂಬ ಯುವಕ‌ನಿಗೆ ಚಿಕಿತ್ಸೆ ಮುಂದುವರೆದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಮಲ್ಪೆ ವ್ಯಾಪ್ತಿಗೆ ಬರುವ ಕೋಡಿಬೆಂಗ್ರೆಯಲ್ಲಿರುವ ಡೆಲ್ಟಾ ಬೀಚ್‌ಗೆ ಮೋಜು ಮಾಡಬೇಕೆಂದು ಬಂದ ಮೈಸೂರಿನ ಬಿಪಿಒ ಕಾಲ್ ಸೆಂಟರ್​ವೊಂದರ 28 ಮಂದಿ ಪ್ರವಾಸಿಗರ ತಂಡ, ಇದೀಗ ಕಣ್ಣೀರಿಡುತ್ತಾ ವಾಪಸಾಗುವಂತಾಗಿದೆ. ಇಲ್ಲಿನ ಡೆಲ್ಟಾ ಬೀಚ್ […]

HOME LATEST NEWS UDUPI

ಭಾರೀ ಮಳೆ: ನಾಳೆ ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜೂ.12ರಂದು) ಉಡುಪಿ ಜಿಲ್ಲೆಯ ಎಲ್ಲಾ ಆಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಜಿಲ್ಲೆಯ ಎಲ್ಲಾ ಸರಕಾರಿ, ಅನುದಾನಿತ ಶಾಲೆ ಹಾಗೂ ಖಾಸಗಿ ಶಾಲೆಗಳಿಗೆ ಈ ರಜೆ ಅನ್ವಯಿಸಲಿದೆ. ಗುರುವಾರದಿಂದ  ನಿರಂತರ ಐದು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅವರು ಅಂಗನವಾಡಿ ಮತ್ತು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ […]

DAKSHINA KANNADA HOME LATEST NEWS STATE UDUPI

ಉಡುಪಿ-ಮಂಗಳೂರು ಮೆಟ್ರೊ ರೈಲು ಯೋಜನೆ ವರದಿಗೆ ಸೂಚನೆ

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆ ಅನುಷ್ಠಾನ ಸಂಬಂಧ ಕಾರ್ಯಸಾಧ್ಯತೆ ವರದಿ ನೀಡುವಂತೆ ಜಿಲ್ಲಾ ನಗರಾಭಿವೃದ್ಧಿ ಕೋಶವು ವಿವಿಧ ಇಲಾಖೆಗಳು, ಸಂಘ–ಸಂಸ್ಥೆಗಳಿಗೆ ಪತ್ರ ಬರೆದಿದೆ. ಮಂಗಳೂರು– ಉಡುಪಿ ನಡುವೆ ಮೆಟ್ರೊ ರೈಲು ಯೋಜನೆಯು ಕರಾವಳಿಯ ಆರ್ಥಿಕತೆ ಬೆಳವಣಿಗೆ, ಜನರ ಜೀವನ ಮಟ್ಟದ ಹೆಚ್ಚಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಮಂಗಳೂರು ಮತ್ತು ಉಡುಪಿ ನಗರಗಳ ನಡುವೆ ಮೆಟ್ರೊ ರೈಲು ಯೋಜನೆ ಬಗ್ಗೆ ಕಾರ್ಯಸಾಧ್ಯತಾ […]

HOME LATEST NEWS UDUPI

“ಸ್ವ ಇಚ್ಛೆಯಿಂದ ಅಕ್ರಂ ಜೊತೆ ಹೋಗಿದ್ದೇನೆ”: ಕ್ರೈಸ್ತ ಯುವತಿ- ಮುಸ್ಲಿಂ ಯುವಕನ ಪ್ರೇಮ ಪ್ರಕರಣ

ಮಂಗಳೂರು: ಕ್ರೈಸ್ತ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿದ್ದಾನೆ ಎಂದು ಯುವತಿಯ ತಾಯಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಸಲ್ಲಿಸಿದ್ದ ಪ್ರಕರಣದಲ್ಲಿ ಹುಡುಗಿ ತನ್ನ ಪ್ರಿಯಕರನೊಂದಿಗೆ ನಿನ್ನೆ ಹೈಕೋರ್ಟ್ ಮುಂದೆ ಹಾಜರಾಗಿದ್ದಾಳೆ. ನಿನ್ನೆ ಜೀನ ಮೆರಿಲ್ ಮತ್ತು ಅಕ್ರಮ್ ತಮ್ಮ ವಕೀಲರ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನನ್ನು ಯಾರೂ ಅಪಹರಿಸಿರುವುದಿಲ್ಲ, ನಾನುಸ್ವಇಚ್ಛೆಯಿಂದ ಅಕ್ರಮ್ ಜೊತೆ ತೆರಳಿರುವುದಾಗಿ ವಿಚಾರಣೆಯಲ್ಲಿ ನ್ಯಾಯಾಧೀಶರ ಮುಂದೆ ತಿಳಿಸಿದ್ದಾಳೆ. ಇದೇ ವೇಳೆ ಆಕೆಯ ತಾಯಿ ಮಗಳ ಜೊತೆ ಮಾತನಾಡಬೇಕು ಎಂದು ವಿನಂತಿಸಿದಾಗ, ನ್ಯಾಯಾಧೀಶರು ತಮ್ಮ ಕೊಠಡಿಯಲ್ಲಿಯೇ […]

HOME LATEST NEWS UDUPI

ಕ್ರೈಸ್ತ ಯುವತಿಯ ಕಿಡ್ನಾಪ್‌ ಕೇಸ್: ಹೈಕೋರ್ಟ್‌ ಮೊರೆ ಹೋದ ಪೋಷಕರು

ಉಡುಪಿ: ಕ್ರೈಸ್ತ ಧರ್ಮದ ಯುವತಿಯನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಯುವತಿ ಪೋಷಕರು ಹೈಕೋರ್ಟ್ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಇದರ ಮಧ್ಯೆ ಇವರಿಬ್ಬರೂ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಮದುವೆ ಆಗುವುದಾಗಿ ಅರ್ಜಿ ಸಲ್ಲಿಸಿದ್ದಾರೆ. ಘಟನೆ ವಿವರ ಮಾ.20ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿನಂತೆ ತನ್ನ ಮಗಳು ಜಿನ ಮೆರಿಲ್ (19) ಎಂಬಾಕೆಯನ್ನು ಮುಹಮ್ಮದ್ ಅಕ್ರಮ್ ಎಂಬಾತ ಅಪಹರಿಸಿರುವುದಾಗಿ ಯುವತಿ ತಂದೆ ಗೋಡ್ವಿನ್ ದೇವದಾಸ್ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ […]

DAKSHINA KANNADA HOME LATEST NEWS UDUPI

ದಕ್ಷಿಣ ಕನ್ನಡ-ಉಡುಪಿಯಲ್ಲಿ ಮಾ.31 ಹಾಗೂ ಏ.1 ರಂದು ಗುಡುಗು ಸಹಿತ ಮಳೆ..!

ಮಂಗಳೂರು: ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾ.31 ಹಾಗೂ ಏ.1 ರಂದು ಗುಡುಗು ಸಹಿತ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಕೆಲವೆಡೆ ಮಳೆ ಶುಕ್ರವಾರ ಕರಾವಳಿಯ ಹಲವೆಡೆ ಹಗಲಿನಲ್ಲಿ ಮೋಡದ ವಾತಾವರಣ ಇತ್ತು. ರಾತ್ರಿಯ ವೇಳೆ ಪಶ್ಚಿಮ ಘಟ್ಟದ ತಪ್ಪಲು ಭಾಗದ ಮುಂಡಾಜೆ, ಕಡಿರುದ್ಯಾವರ, ಮುಂಡಾಜೆ, ಮಡಂತ್ಯಾರು, ಬೆಳ್ತಂಗಡಿ, ಧರ್ಮಸ್ಥಳ, ಗುರಿಪ್ಪಳ್ಳ, ಬಂದಾರು. ಕನ್ಯಾಡಿ ಮತ್ತು ಬಂಟ್ವಾಳ ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ […]

HOME LATEST NEWS UDUPI

ಉಡುಪಿ: ಮುಸ್ಲಿಂ ಯುವಕನಿಂದ ಕ್ರೈಸ್ತ ಯುವತಿಯ ಕಿಡ್ನಾಪ್‌

ಉಡುಪಿ: ಮುಸ್ಲಿಂ ಯುವಕನೋರ್ವ ಕ್ರೈಸ್ತ ಧರ್ಮದ ಯುವತಿಯನ್ನು ಅಪಹರಿಸಿದ್ದಾನೆ ಎಂದು ಯುವತಿಯ ತಂದೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಆರೋಪಿತ ಮುಸ್ಲಿಂ ಯುವಕ ಉಡುಪಿಯ ಉಪ ನೊಂದಾವಣಿ ಕಚೇರಿಯಲ್ಲಿ ವಿಶೇಷ ವಿವಾಹದಡಿ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಕರಂಬಳ್ಳಿ ನಿವಾಸಿ ಮೊಹಮ್ಮದ್ ಅಕ್ರಮ್ ಎಂಬಾತ ಮಾ. 20 ರಂದು ಕಾಲೇಜಿನಿಂದ ವಾಪಾಸು ಮನೆಗೆ ತೆರಳುತ್ತಿದ್ದಾಗ ಕ್ರೈಸ್ತ ಧರ್ಮಕ್ಕೆ ಸೇರಿದ ಯುವತಿಯ ಅಪಹರಣವಾಗಿದೆ ಎಂದು ತಂದೆ ಗಾಡ್ವಿನ್ ದೇವದಾಸ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದಾದ […]