DAKSHINA KANNADA
HOME
ಎಸ್ ಐ ಟಿ ತನಿಖೆಯಿಂದ ಸತ್ಯ ಹೊರಗೆ ಬರಲಿ, ಗೊಂದಲನಿವಾರಣೆಯಾಗಲಿ:ಶಾಸಕ ಅಶೋಕ್ ರೈ
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಸ್ವಾಗತಿಸಿದ್ದಾರೆ. ಇದು ಸರ್ಕಾರದ ದಿಟ್ಟ ಹಾಗೂ ಜನಪರ ಕ್ರಮವಾಗಿದೆ ಎಂದು ಅವರು ಬಣ್ಣಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಈ ಪ್ರಕರಣದ ಸತ್ಯಾಸತ್ಯತೆಯನ್ನು ಹೊರಗೆಳೆಯಲು ಎಸ್ಐಟಿ ರಚಿಸಬೇಕೆಂಬ ಜನರ ಆಗ್ರಹಕ್ಕೆ […]