DAKSHINA KANNADA
HOME
ಒಡಿಶಾ ರಾಜ್ಯದಲ್ಲಿ ನಡೆದ ಕ್ರೈಸ್ತ ಧರ್ಮಗುರುಗಳ ಹಾಗೂ ಸನ್ಯಾಸಿನಿಯರ ಮೇಲಿನ ಹಿಂಸಾತ್ಮಕ ದಾಳಿಗೆ AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಖಂಡನೆ
ಮಂಗಳೂರು ಆಗಸ್ಟ್ 07: ಜಲೇಶ್ವರ (ಒಡಿಶಾ) ಧರ್ಮಕ್ಷೇತ್ರದ ವ್ಯಾಪ್ತಿಯ ಗಂಗಾಧರ ಮಿಷನ್ ಕೇಂದ್ರದಲ್ಲಿ ನಿನ್ನೆ ಆಗಸ್ಟ್ 6ರಂದು ಬುಧವಾರ ನಡೆದ ಕ್ರೂರ, ಕಲ್ಪಿತ ಹಾಗೂ ಪೂರ್ವನಿಯೋಜಿತ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಹೀನಕೃತ್ಯವನ್ನು ಸುಮಾರು 70ಕ್ಕೂ ಹೆಚ್ಚು ಬಜರಂಗದಳದ ಕಾರ್ಯಕರ್ತರು ಕೈಗೊಂಡಿದ್ದು, ಇಬ್ಬರು ಕಥೊಲಿಕ್ ಧರ್ಮಗುರುಗಳು, ಇಬ್ಬರು ಕ್ರೈಸ್ತ ಸನ್ಯಾಸಿನಿಯರು ಮತ್ತು ಅವರ ಒಬ್ಬ ಹಿಂಬಾಲಕರ ಮೇಲೆ ತೀವ್ರವಾಗಿ ಹಲ್ಲೆ ನಡೆಸಲಾಗಿದೆ ಎಂದು AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಹೇಳಿದರು. ದುಃಖಿತ ಕುಟುಂಬಗಳ ಮರಣ […]