Tag: ಓಕ್ಕೆತ್ತೂರು ಶಾಲೆಯಲ್ಲಿ ‘ಹಸಿರೇ ಉಸಿರು’ ವನಮಹೋತ್ಸವ

LATEST NEWS

ಓಕ್ಕೆತ್ತೂರು ಶಾಲೆಯಲ್ಲಿ ‘ಹಸಿರೇ ಉಸಿರು’ ವನಮಹೋತ್ಸವ ಮತ್ತು ಗಿಡ ವಿತರಣೆ

ಬಂಟ್ವಾಳ ಜೂನ್ 10 : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಓಕ್ಕೆತ್ತೂರಿನಲ್ಲಿ “ಹಸಿರೇ ಉಸಿರು” ಎಂಬ ಧ್ಯೇಯ ವಾಕ್ಯದೊಂದಿಗೆ ವನಮಹೋತ್ಸವ ಹಾಗೂ ಗಿಡ ವಿತರಣಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ವಾಳ ವಲಯ ಅರಣ್ಯಾಧಿಕಾರಿ ಸತೀಶ್ ಲುಕ್ ಅವರು ಗಿಡ ನೆಡುವ ಮೂಲಕ ನೆರವೇರಿಸಿದರು. ನಂತರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಪರಿಸರ ಮತ್ತು ಮಾನವ ಕುಲಕ್ಕೆ ಅವಿನಾಭಾವ ಸಂಬಂಧವಿದೆ. ಪರಿಸರ ನಾಶವಾದರೆ ಅದರ ದುಷ್ಪರಿಣಾಮವನ್ನು ಇಡೀ ಮಾನವ ಕುಲವೇ ಅನುಭವಿಸಬೇಕಾಗುತ್ತದೆ. ಆದ್ದರಿಂದ […]