DAKSHINA KANNADA
HOME
LATEST NEWS
ಕ್ರೈಸ್ತರ ಪವಿತ್ರವಾರದಲ್ಲಿ SSLC ಮೌಲ್ಯಮಾಪನ ರದ್ದು ಕೋರಿ ಕಥೋಲಿಕಾ ಸಭಾದಿಂದ ಮನವಿ
ಮಂಗಳೂರು: SSLC ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನವು ಏಪ್ರಿಲ್ 15, 2025ರಿಂದ ಪ್ರಾರಂಭವಾಗಲಿದೆ. ಅಂದು ಕ್ರೈಸ್ತ ಸಮುದಾಯಕ್ಕೆ ಶುಭ ಗುರುವಾರ ಸೇರಿದಂತೆ ಮೂರು ದಿನಗಳ ನಿರಂತರ ಹಬ್ಬದ ಪ್ರಯುಕ್ತ ಕ್ರೈಸ್ತ ಶಿಕ್ಷಕರಿಗೆ ಮೌಲ್ಯಮಾಪನದಿಂದ ರಿಯಾಯಿತಿ ಕೋರುವಂತೆ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ವತಿಯಿಂದ ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದೆ. ಕಳೆದ ಶನಿವಾರ ಮನವಿ ಸಲ್ಲಿಸಿದ ನಿಯೋಗ, ದ.ಕ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕ್ರೈಸ್ತ ಸಮುದಾಯದ ಶಿಕ್ಷಕರಿದ್ದು, ಏ.15 ಹಾಗೂ ಮೂರು ದಿನಗಳ ಕಾಲ ನಡೆಯುವ […]