LATEST NEWS
ಕದ್ರಿ ಶಿವಭಾಗ್: ತೋಮನಾಯ್ಗರ ರಸ್ತೆ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರಿಂದ ಭೂಮಿ ಪೂಜೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 34ನೇ ಕದ್ರಿ ಶಿವಭಾಗ್ ವಾರ್ಡಿನ ತೋಮನಾಯ್ಗರ ರಸ್ತೆಯ ಬದಿಯಲ್ಲಿ ತಡೆಗೋಡೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಇತ್ತೀಚೆಗೆ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, “ಮಳೆಗಾಲದಲ್ಲಿ ರಾಜಕಾಲುವೆಯಿಂದ ನೀರು ಉಕ್ಕಿ ಸ್ಥಳೀಯ ಮನೆಗಳಿಗೆ ನುಗ್ಗುತ್ತಿರುವ ಸಮಸ್ಯೆಯನ್ನು ಮನಗಂಡು, ಇಲ್ಲಿನ ನಿವಾಸಿಗಳು ತಡೆಗೋಡೆ ನಿರ್ಮಾಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಗತ್ಯ ಅನುದಾನ ಮೀಸಲಿರಿಸಿ ತಡೆಗೋಡೆ ನಿರ್ಮಿಸಲಾಗಿತ್ತು. ರಾಜ್ಯದ ಇತಿಹಾಸದಲ್ಲೇ ಮಹಾನಗರ […]


