DAKSHINA KANNADA
ಕದ್ರಿ ಶಿವಭಾಗ್ ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು ಫ್ಲ್ಯಾಟ್ ಗಳಿಗೆ ತೀವ್ರ ಹಾನಿ ಶಾಸಕ ವೇದವ್ಯಾಸ ಕಾಮತ್ ಭೇಟಿ
ಮಂಗಳೂರು ಜೂನ್ 17 ನಗರದಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಗೆ ಕದ್ರಿ ಶಿವಭಾಗ್ ನ ಮುಖ್ಯ ರಸ್ತೆಯ ಸುಂದರಿ ಅಪಾರ್ಟ್ಮೆಂಟಿನ ಹಿಂಬದಿಯ ಬೃಹತ್ ತಡೆಗೋಡೆ ಕುಸಿದು ಅಲ್ಲಿನ ಫ್ಲ್ಯಾಟ್ ಗಳಿಗೆ ತೀವ್ರ ಹಾನಿಯಾಗಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಭೇಟಿ ನೀಡಿ ಪರಿಶೀಲಿಸಿದರು. ತೀವ್ರ ಮಳೆಯಿಂದ ತಡೆಗೋಡೆ ಇದ್ದ ಭಾಗದ ಗುಡ್ಡವೇ ಕುಸಿದಿದ್ದು, ಆ ರಭಸಕ್ಕೆ ಅಪಾರ್ಟ್ಮೆಂಟಿನ ಎರಡು ಮನೆಗಳು ಹಾನಿಗೀಡಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಮಣ್ಣು ಕುಸಿದ ನಂತರ ಇದೀಗ ಅಲ್ಲಿನ ಮರಗಳೂ ಸಹ […]