Tag: ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ಶಾಸಕ ಅಶೋಕ್ ರೈ

LATEST NEWS

2028 ರಲ್ಲಿ ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರಕಾರ ದ ಕ ಜಿಲ್ಲೆಯಲ್ಲಿ 6 ಸೀಟಿನ‌ಗುರಿ ಇದೆ ಶಾಸಕ ಅಶೋಕ್ ರೈ

ಪುತ್ತೂರು: ದೇಶದಲ್ಲಿ ಬೆಲೆ ಏರಿಕೆಯಿಂದ ಜನ ಕಂಗಾಲಾಗಿದ್ದಾರೆ ,ದೇಶದ ವಿವಿಧ ರಾಜ್ಯಗಳಲ್ಲಿ ಮುಂದೇನಾಗುತ್ತದೋ ಎಂಬ ಭಯ ಅಲ್ಲಿ ನ ಜನರಲ್ಲಿದೆ ಆದರೆ ಕರ್ನಾಟಕದಲ್ಲಿ ಜನ ನೆಮ್ಮದಿಯಿಂದ ಇದ್ದಾರೆ ಇದಕ್ಕೆ ಕಾರಣ ಕರ್ನಾಟಕದ ಕಾಂಗ್ರೆಸ್ ಸರಕಾರವಾಗಿದ್ದು ಜನರು ಜೀವನಕ್ಕಾಗಿ ಏನು ಮಾಡಬೇಕೋ ಅದನ್ನು ಸರಕಾರ ಕೊಡುತ್ತಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಉಪ್ಪಿನಂಗಡಿ ರೋಟರಿ ಸಭಾ ಭವನದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ‌ಮಾತನಾಡಿದರು. ಕಾಂಗ್ರೆಸ್ ಸರಕಾರದ ಜನಪರ ಯೋಜನೆಗಳನ್ನು ಕಾರ್ಯಕರ್ತರು‌ ಮನೆ ಮನ ಮುಟ್ಟಿಸುವ ಕೆಲಸ […]