*ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2024-25ನೇ ಸಾಲಿನ ಗೌರವ ಮತ್ತು ಪುಸ್ತಕ ಪ್ರಶಸ್ತಿಗಳ ಘೋಷಣೆ*
ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2024-25ನೇ ಸಾಲಿನ ಪ್ರತಿಷ್ಠಿತ ‘ಗೌರವ ಪ್ರಶಸ್ತಿ’ ಹಾಗೂ ‘ಪುಸ್ತಕ ಪ್ರಶಸ್ತಿ’ಗಳನ್ನು ಘೋಷಿಸಿದೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಸ್ಟೇನಿ ಅಲ್ವಾರಿಸ್ ಅವರು ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದರು. ಗೌರವ ಪ್ರಶಸ್ತಿ ವಿಜೇತರು : ಕೊಂಕಣಿ ಸಾಹಿತ್ಯ: ರೋನ್ ರೋಚ್ ಕಾಸಿಯಾ ಕೊಂಕಣಿ ಕಲೆ: ರಾಮದಾಸ್ ದತ್ತಾತ್ರೇಯ ಗುಲ್ವಾಡಿ ಕೊಂಕಣಿ ಜಾನಪದ: ಸೈರು (ಮುರಳೀಧರ್) ಪುಟ್ಟು ನಾಯ್ಕ್ ಪುಸ್ತಕ ಪ್ರಶಸ್ತಿ ವಿಜೇತರು : ಕವನ ಸಂಕಲನ: ಆಂಡ್ರ್ಯೂ ಎಲ್. ಡಿಕುನ್ಹಾ […]





