Tag: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ

DAKSHINA KANNADA HOME

*ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2024-25ನೇ ಸಾಲಿನ ಗೌರವ ಮತ್ತು ಪುಸ್ತಕ ಪ್ರಶಸ್ತಿಗಳ ಘೋಷಣೆ*

ಮಂಗಳೂರು: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು 2024-25ನೇ ಸಾಲಿನ ಪ್ರತಿಷ್ಠಿತ ‘ಗೌರವ ಪ್ರಶಸ್ತಿ’ ಹಾಗೂ ‘ಪುಸ್ತಕ ಪ್ರಶಸ್ತಿ’ಗಳನ್ನು ಘೋಷಿಸಿದೆ. ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅಕಾಡೆಮಿಯ ಅಧ್ಯಕ್ಷರಾದ ಸ್ಟೇನಿ ಅಲ್ವಾರಿಸ್ ಅವರು ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದರು. ಗೌರವ ಪ್ರಶಸ್ತಿ ವಿಜೇತರು : ಕೊಂಕಣಿ ಸಾಹಿತ್ಯ: ರೋನ್ ರೋಚ್ ಕಾಸಿಯಾ ಕೊಂಕಣಿ ಕಲೆ: ರಾಮದಾಸ್ ದತ್ತಾತ್ರೇಯ ಗುಲ್ವಾಡಿ ಕೊಂಕಣಿ ಜಾನಪದ: ಸೈರು (ಮುರಳೀಧರ್) ಪುಟ್ಟು ನಾಯ್ಕ್ ಪುಸ್ತಕ ಪ್ರಶಸ್ತಿ ವಿಜೇತರು : ಕವನ ಸಂಕಲನ: ಆಂಡ್ರ್ಯೂ ಎಲ್. ಡಿಕುನ್ಹಾ […]

HOME

*ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ‘ಕಾವ್ಯಾಂ ವ್ಹಾಳೆ-12’ ಕವಿಗೋಷ್ಠಿ ಯಶಸ್ವಿ*

ಮಂಗಳೂರು :ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ‘ಕಾವ್ಯಾಂ ವ್ಹಾಳೊ-12’ – ಕೊಂಕಣಿ ಕವಿಗೋಷ್ಠಿ ಅಕಾಡೆಮಿ ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ‘ಕಾವ್ಯಾಂ ವ್ಹಾಳೊ’ ಎಂಬ ಕಾರ್ಯಕ್ರಮವು 2025ರ ಮಾರ್ಚ್ 8 ರಂದು ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಮಹಿಳೆಯರಿಗಾಗಿ ಪ್ರಾರಂಭಿಸಿ, ಇಂದು ಸತತ ಹನ್ನೊಂದು ಮಾಸಿಕ ಕವಿಗೋಷ್ಠಿಗಳ ನಂತರ, ಕಾವ್ಯಾಂ ವ್ಹಾಳೊ ಇದರ 12ನೇ ಆವೃತ್ತಿಗೆ ತಲುಪಿದೆ ಎಂದು ವ್ಯಕ್ತಪಡಿಸಿದರು. ಮುಖ್ಯ ಅಥಿತಿಗಳಾದ ಕೊಂಕಣಿಯ ಖ್ಯಾತ ಹಿರಿಯ ನಟರಾದ […]

DAKSHINA KANNADA HOME

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ.ʼಕಾವ್ಯಾಂ ವ್ಹಾಳೊ-7ʼ ಕೊಂಕಣಿ ಕವಿಗೋಷ್ಟಿ

ಮಂಗಳೂರು: ಅಕ್ಟೋಬರ್ 04 :ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ, ಅಕಾಡೆಮಿ ಸಭಾಂಗಣದಲ್ಲಿ ʼಕಾವ್ಯಾಂ ವ್ಹಾಳೊ-7ʼ ಶೀರ್ಷಿಕೆಯಡಿ ಕವಿಗೋಷ್ಟಿಯನ್ನು ಆಯೋಜಿಸಲಾಗಿತ್ತು, ಅಕಾಡೆಮಿ ಅಧ್ಯಕ್ಷರಾದ ಶ್ರೀ ಜೋಕಿಂ ಸ್ಟ್ಯಾನಿ ಆಲ್ವಾರಿಸ್‌ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಇವರು ಪ್ರಾಸ್ತಾವಿಕವಾಗಿ ಮಾತಾನಾಡಿ, ಕವಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಅಕಾಡೆಮಿಯು ಪ್ರತಿ ತಿಂಗಳು ಕವಿಗೋಷ್ಟಿಯನ್ನು ಹಮ್ಮಿಕೊಳ್ಳುತ್ತದೆ. ಇದು ಎಲ್ಲಾ ಯುವ ಕವಿಗಳಿಗೆ ತಮ್ಮ ಕವಿತೆಗಳನ್ನು ಪ್ರಸ್ತುತಪಡಿಸಲು ಅವಕಾಶವಾಗಲಿʼ ಎಂದೇಳಿದರು. ಖ್ಯಾತ ಹಿರಿಯ ಸಂಗೀತಗಾರರಾದ ಶ್ರೀ ಮುರಳೀಧರ್ ಕಾಮತ್ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇವರು ಮಾತಾನಾಡಿ, ತುಂಬಾ ಜನರಿಗೆ […]

COMMUNITY NEWS LATEST NEWS

ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯಿಂದ 2024ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಪುರಸ್ಕಾರ ಕಾರ್ಯಕ್ರಮವು 23 ಮಾರ್ಚ್ 2025ರಂದು ಮೈಸೂರಿನ ʼಕೊಂಕಣ್ ಭವನʼದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ. ಹರೀಶ್ ಗೌಡರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಿದರು. ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಿದ್ದಕ್ಕೆ ಮತ್ತು ಪುಸ್ತಕ ಪುರಸ್ಕೃತರು ಕನ್ನಡ ಲಿಪಿಯಲ್ಲಿ ಪುಸ್ತಕ ಬರೆದ್ದಕ್ಕೆ ಸಂತೋಷಪಟ್ಟರು. ಕೊಂಕಣಿ ಭಾಷೆಯ ಸಾಹಿತ್ಯ, ಕಲೆ ಇನ್ನು ಬೆಳೆಯಲಿ. […]