Tag: ಕಲಾತಪಸ್ವಿ ಸುರಿಕುಮೇರು ಕೆ. ಗೋವಿಂದ ಭಟ್ ಅವರ ನಿಧನ

DAKSHINA KANNADA HOME

*ಯಕ್ಷಗಾನದ ಭೀಷ್ಮ, ಕಲಾತಪಸ್ವಿ ಸುರಿಕುಮೇರು ಕೆ. ಗೋವಿಂದ ಭಟ್ ಅವರ ನಿಧನ*

ಬಂಟ್ವಾಳ: ಯಕ್ಷಗಾನ ಲೋಕದ ಅಪ್ರತಿಮ ಕಲಾತಪಸ್ವಿ, ತೆಂಕುತಿಟ್ಟು ಶೈಲಿಯ ಹಿರಿಯ ವಿದ್ವಾಂಸ ಮತ್ತು ಕಳೆದ ಐದು ದಶಕಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಆಧಾರಸ್ತಂಭವಾಗಿದ್ದ ಶ್ರೀ ಸುರಿಕುಮೇರು ಕೆ. ಗೋವಿಂದ ಭಟ್ (85) ಅವರು ಇಂದು ವಿಧಿವಶರಾಗಿದ್ದಾರೆ. ಹೌದು..ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ, ತೆಂಕುತಿಟ್ಟಿನ ಅದ್ವಿತೀಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ಗೆಜ್ಜೆ ಕಳಚಿ ಕಣ್ಮರೆಯಾಗಿದ್ದಾರೆ. ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. […]