Tag: *ಕಲಾ ನಿಧಿ *ರಾಷ್ಟ್ರೀಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ

DAKSHINA KANNADA HOME

*ಕಲಾ ನಿಧಿ *ರಾಷ್ಟ್ರೀಯ ಪ್ರಶಸ್ತಿಗೆ ಡಾ. ಮಾಲತಿ ಶೆಟ್ಟಿ, ಮಾಣೂರು ಆಯ್ಕೆ.

ಮಂಗಳೂರು: ಸೆ. 10 ನಾಟ್ಯ ಮಯೂರಿ ಟ್ರಸ್ಟ್ ಆಶ್ರಯದಲ್ಲಿ ಬೆಂಗಳೂರಿನ ಕನ್ನಡ ಭವನದಲ್ಲಿ ಸೆಪ್ಟೆಂಬರ್ 27ರಂದು ನಡೆಯುವ ಕಾರ್ಯಕ್ರಮದಲ್ಲಿ ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಅವರ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ *ಕಲಾ ನಿಧಿ* ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದು ಪ್ರಶಸ್ತಿ, ಪ್ರದಾನ ಕಾರ್ಯಕ್ರಮವು ಸೆಪ್ಟೆಂಬರ್ 27ರಂದು ಕನ್ನಡ ಭವನದಲ್ಲಿ ನಡೆಯಲಿದೆ. ಟ್ರಸ್ಟಿನ ಸ್ಥಾಪಕರಾದ ಪ್ರೇಮಾಂಜಲಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. .ಡಾ. ಮಾಲತಿ ಶೆಟ್ಟಿ ಮಾಣೂರುರವರು ಕಳೆದ 20 ವರುಷಗಳಿಂದ ಸಾಹಿತ್ಯ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678