HOME
UDUPI
*ಕಲ್ಯಾಣಪುರ ಸಂತೆಕಟ್ಟೆಯಲ್ಲಿ ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಹಾಗೂ 13ನೇ ಎಟಿಎಮ್ ಉದ್ಘಾಟನೆ*
ಉಡುಪಿ ಅ 05: ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು ರೆ.ಫಾ.ಡೆನಿಸ್ ಡೆಸಾ ಅವರು ಎಟಿಎಂ ಅನ್ನು ಉದ್ಘಾಟಿಸಿದರು. ಕಲ್ಯಾಣಪುರ-ಸಂತೆಕಟ್ಟೆ […]