HOME
STATE
ಕಾಡಾನೆ ಹಾವಳಿಗೆ ಶಾಶ್ವತ ಪರಿಹಾರ ಅಗತ್ಯ ವಿಧಾನ ಪರಿಷತ್ ಸದಸ್ಯ (ಶಾಸಕ) ಕಿಶೋರ್ ಕುಮಾರ್, ಪುತ್ತೂರು
ಬೆಂಗಳೂರು ಆಗಸ್ಟ್ 11: ವಿಧಾನಪರಿಷತ್ತಿನ ಮುಂಗಾರು ಅಧಿವೇಶನದಲ್ಲಿ ಶಾಸಕ ಶ್ರೀ ಕಿಶೋರ್ ಕುಮಾರ್ ಅವರು ತಮ್ಮ ಚುಕ್ಕೆ ಗುರುತಿನ ಪ್ರಶ್ನೆಯಲ್ಲಿ ಮಾನ್ಯ ಅರಣ್ಯ ಸಚಿವ ಶ್ರೀ ಈಶ್ವರ್ ಖಂಡ್ರೆ ಅವರಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ – ಕಾಡು ಪ್ರಾಣಿ ಸಂಘರ್ಷದ ಕುರಿತು ಸೂಕ್ತವಾದ ಕ್ರಮವನ್ನು ಕೈಗೊಂಡು ಈ ಭಾಗದ ಜನರ ಬಹುಮುಖ್ಯ ಸಮಸ್ಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಕಾಡಾನೆಗಳು ನಾಡಿಗೆ ನುಗ್ಗಿ ಬೆಳೆ […]