DAKSHINA KANNADA
HOME
ಕಾರ್ಗಿಲ್ ವಿಜಯ್ ದಿವಸ್: ಭಾರತೀಯ ಸೈನಿಕರ ವಿಜಯಗಾಥೆ ನೆನೆಸುವ ದಿನ – ಕ್ಯಾಪ್ಟನ್ ಬ್ರಿಜೇಶ್ ಚೌಟ
ಮಂಗಳೂರು ಜುಲೈ 26: ಕಾರ್ಗಿಲ್ ವಿಜಯ್ ದಿವಸ್ ವನ್ನು ಭಾರತೀಯ ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಚರಿಸಲಾಯಿತು. ದೇಶಕ್ಕಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ ಯೋಧರ ಬಲಿದಾನಕ್ಕೆ ಕೃತಜ್ಞತೆಯ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಸಮಾರಂಭದಲ್ಲಿ ಮಾತನಾಡುತ್ತಾ “ಭಾರತದ ಸೈನಿಕ ಶಕ್ತಿಯು ಇತಿಹಾಸದಲ್ಲಿ ಯಾವತ್ತೂ ಹೆಮ್ಮೆಪಡುವಂತಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತೀಯ ಸೈನ್ಯಕ್ಕೆ ಸಾಂಸ್ಥಿಕ ಬಲವರ್ಧನೆ, ಗೌರವ […]