Tag: *ಕುಪ್ಪೆಪದವು ಮತ್ತು ಮುತ್ತೂರು ವಲಯ ಕಾಂಗ್ರೆಸ್ ಸಭೆ*

DAKSHINA KANNADA

*ಕುಪ್ಪೆಪದವು ಮತ್ತು ಮುತ್ತೂರು ವಲಯ ಕಾಂಗ್ರೆಸ್ ಸಭೆ*

ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕುಪ್ಪೆಪದವು ಹಾಗೂ ಮುತ್ತೂರು ವಲಯ ಕಾಂಗ್ರೆಸ್ ಸಮಿತಿಯ ಜಂಟಿ ಸಭೆಯು ಶನಿವಾರದಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಕೆಪಿಸಿಸಿ ವಕ್ತಾರರಾದ ಮುಹಮ್ಮದ್ ಬಡಗನ್ನೂರು ಅವರು ಭಾಗವಹಿಸಿ, ಎಸ್‌ಐಆರ್ (SIR) ಪ್ರಕ್ರಿಯೆಯ ಕುರಿತು ಕಾರ್ಯಕರ್ತರಿಗೆ ಸುದೀರ್ಘ ಮಾಹಿತಿ ನೀಡಿದರು. ಪಕ್ಷದ ಸಂಘಟನೆ ಮತ್ತು ಮುಂದಿನ ಕಾರ್ಯಯೋಜನೆಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚಿಸಲಾಯಿತು. ಇದೇ ವೇಳೆ ಇನಾಯತ್ ಅಲಿ ಫೌಂಡೇಷನ್ ವತಿಯಿಂದ ಸಾಮಾಜಿಕ ಕಳಕಳಿಯ […]