Tag: ಕೆನರಾಟವಿನ್ಯೂಸ್‌

DAKSHINA KANNADA HOME LATEST NEWS

ವಿದ್ಯಾರ್ಥಿನಿ ಮೇಲೆ ದೌರ್ಜನ್ಯ: ಆರೋಪಿ ಬಂಧನಕ್ಕೆ ದಲಿತ ಸಂಘಟನೆಗಳ ಆಗ್ರಹ

ಮಂಗಳೂರು: ಬಂಟ್ವಾಳ ತಾಲೂಕಿನ ವಿಟ್ಲ ಮಾಣಿಲ ಗ್ರಾಮದ ಮುರುವದಲ್ಲಿ ದಲಿತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ನಿವಾಸಿ ಮಹೇಶ್ ಭಟ್ ಲೈಂಗಿಕ ಕಿರುಕುಳ ನೀಡಿ ಜಾತಿ ನಿಂದನೆ ಎಸಗಿರುವ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಸೆಕ್ಷನ್ ಹಾಗೂ ದಲಿತ ದೌರ್ಜನ್ಯ ಕಾಯಿದೆಯ ಅನ್ವಯ ಪ್ರಕರಣ ದಾಖಲಾಗಿದ್ದರೂ ಕೂಡ ಪೊಲೀಸ್ ಇಲಾಖೆ ಈ ಕುರಿತು ಕ್ರಮ ಜರುಗಿಸದೇ ಇರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಡುತ್ತಿದೆ. ಈ ಕುರಿತು ತಕ್ಷಣ ಆರೋಪಿಯನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ದಲಿತ […]

DAKSHINA KANNADA HISTORY LATEST NEWS

ಮಂಗಳೂರು: 80 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು

ಮಂಗಳೂರು: ಮನೆಯೊಂದರ ಕಿಟಕಿ ಬಾಗಿಲು ಮುರಿದು ಅಪಾರ ಮೌಲ್ಯದ ಚಿನ್ನಾಭರಣ ಕಳವು ಗೈದಿರುವ ಪ್ರಕರಣ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆಯಲ್ಲಿ ಮಂಗಳವಾರ ವರದಿಯಾಗಿದೆ. ಪೆರ್ಮುದೆ ನಿವಾಸಿ ಪ್ರವೀಣ್ ಪಿಂಟೊ ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ. ಕಳ್ಳರು ಸುಮಾರು 1.080 ಕೆ.ಜಿಯ ಸುಮಾರು 80 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು ಗೈದಿದ್ದಾರೆ ಎಂದು ತಿಳಿದು ಬಂದಿದೆ. ಮನೆಯ ಮಾಲಕ ಪ್ರವೀಣ್ ಪಿಂಟೊ ಅವರು ಕುಟುಂಬ ಸಮೇತರಾಗಿ ಮಸ್ಕತ್ ನಲ್ಲಿದ್ದು, ಮಾ.31ರ ರಾತ್ರಿಯಿಂದ ಎ.1ರ ಬೆಳಗ್ಗೆ ಈ […]

COMMUNITY NEWS HOME

ಕವಿ ಮೆಲ್ವಿನ್ ರೊಡ್ರಿಗಸ್ – ಹೊಸದೆಹಲಿ ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಮಿತಿ ಮುಖ್ಯಸ್ಥರಾಗಿ ನೇಮಕ

ಮಂಗಳೂರು : ಹೊಸದಿಲ್ಲಿಯ  ಕೇಂದ್ರ ಸಾಹಿತ್ಯ ಅಕಾಡೆಮಿಯ ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಮಿತಿ ಮುಖ್ಯಸ್ಥರಾಗಿ ಕವಿ,  ಸಾಹಿತಿ  ಮೆಲ್ವಿನ್ ರೊಡ್ರಿಗಸ್   ನೇಮಕಗೊಂಡಿದ್ದಾರೆ. 24 ರಾಷ್ಟ್ರೀಯ ಭಾಷೆಗಳ ಸಾಹಿತ್ಯದ ಶ್ರೇಯೋಭಿವೃದ್ದಿಗಾಗಿ1954 ರಿಂದ  ಭಾರತ ಸರಕಾರದ  ಸಂಸ್ಕೃತಿ  ಸಚಿವಾಲಯದಡಿ ಶ್ರಮಿಸುತ್ತಿರುವ ಸ್ವಾಯತ್ತ ಸಂಸ್ಥೆ  ಸಾಹಿತ್ಯ ಅಕಾಡೆಮಿಯಾಗಿದೆ.  ಇದರ ಪಶ್ಚಿಮ ಪ್ರಾದೇಶಿಕ ವಲಯದಲ್ಲಿ ಗುಜರಾತಿ, ಮರಾಠಿ, ಸಿಂಧಿ ಮತ್ತು ಕೊಂಕಣಿ ಭಾಷೆಗಳಿದ್ದು, ಪ್ರಸ್ತುತ  ಮೆಲ್ವಿನ್ ರೊಡ್ರಿಗಸ್ ಕೊಂಕಣಿ ಭಾಷಾ ಸಲಹಾ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಪಶ್ಚಿಮ ವಲಯ ಪ್ರಾದೇಶಿಕ ಭಾಷಾ ಸಲಹಾ […]

DAKSHINA KANNADA HOME

ಏ.3 ರಂದು ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ 35ನೇ ಪದವಿ ಪ್ರದಾನ

ಮಂಗಳೂರು: ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಒಂದು ಘಟಕವಾದ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜು ತನ್ನ 35 ನೇ ಪದವಿ ಪ್ರದಾನ ಸಮಾರಂಭವನ್ನು ಏ. 3 ರಂದು ಬೆಳಿಗ್ಗೆ 10:00 ಗಂಟೆಗೆ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಲಿದೆ ಎಂದು ಫಾದರ್‌ ಮುಲ್ಲರ್‌ ಚಾರಿಟೇಬಲ್‌ ಸಂಸ್ಥೆಯ ನಿರ್ದೇಶಕ ವ.ಫಾ ರಿಚರ್ಡ್‌ ಅಲೋಶಿಯಸ್‌ ಕೊವೆಲ್ಲೋ ಅವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಅವರು ‘ಈ ಸಮಾರಂಭದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಹಾಗೂ […]

DAKSHINA KANNADA HOME LATEST NEWS

ಬೆಳ್ತಂಗಡಿ: 3 ತಿಂಗಳ ಹೆಣ್ಣು ಮಗುವಿನ ಪೋಷಕರ ಪತ್ತೆಗೆ ಮನವಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ರೋಟ್ಟು ರಸ್ತೆಯಲ್ಲಿ ಅಂದಾಜು 3 ತಿಂಗಳ ಹೆಣ್ಣು ಮಗು ಪತ್ತೆಯಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಪುತ್ತೂರಿನ ನೆಲ್ಲಿಕಟ್ಟೆ, ಕೇರ್ ಆಫ್ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ಮಕ್ಕಳ ದತ್ತು ಕೇಂದ್ರದಲ್ಲಿ ದಾಖಲಿಸಲಾಗಿದೆ.                                             […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678