ನಾಗರಿಕ ಸೇವೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ “Mangalore IAS – A School for Civil Services” ಸಂಸ್ಥೆಯ ಉದ್ಘಾಟನೆ
ಮಂಗಳೂರು: ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೊಸ ಮೈಲಿಗಲ್ಲಾಗಿರುವ “Mangalore IAS – A School for Civil Services” ಸಂಸ್ಥೆಯ ಉದ್ಘಾಟನಾ ಸಮಾರಂಭ ಜು.11ರಂದು ಮಂಗಳೂರಿನ ಸಂದೇಶ ಫೌಂಡೇಶನ್ ಆವರಣದಲ್ಲಿ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಳ್ಳಾರಿ ಧರ್ಮಪ್ರಾಂತ್ಯದ ಬಿಷಪ್ ಹಾಗೂ ಸಂದೇಶ ಫೌಂಡೇಶನ್ ಅಧ್ಯಕ್ಷ ಅತೀ ವಂದನೀಯ ಧರ್ಮಧ್ಯಕ್ಷ ರಾದ ಡಾ.ಹೆನ್ರಿ ಡಿಸೋಜಾ ಅವರು ಉದ್ಘಾಟನೆ ನೆರವೇರಿಸಿ ಆಶೀರ್ವಾದಿಸಿದರು. ರಾಮಕೃಷ್ಣ ಮಠದ ಸ್ವಾಮೀಜಿ ಯುಗಾನಂದ ಅವರು ದೀಪ ಪ್ರಜ್ವಲನೆ, ಆಶೀರ್ವಚನ ನೀಡಿದರು. ನಂತರ […]











