Tag: ಕೆನರಾಟಿವಿನ್ಯೂಸ್‌

DAKSHINA KANNADA HOME LATEST NEWS NATIONAL

ಮಂಗಳೂರಿನಲ್ಲಿ ಆನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್: ರೋಹನ್ ಕಾರ್ಪೊರೇಶನ್ ‘ರೋಹನ್ ಮರೀನಾ ವನ್’ ಅನಾವರಣ

ಮಂಗಳೂರು: ರೋಹನ್ ಕಾರ್ಪೊರೇಶನ್ ಆಯೋಜಿಸಿದ್ದ “ಆನ್‌ ಈವ್ನಿಂಗ್‌ ವಿತ್‌ ಶಾರುಖ್‌ ಖಾನ್” ಎಂಬ ವಿಶೇಷ ಕಾರ್ಯಕ್ರಮ ಅದ್ದೂರಿಯಾಗಿ ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಗುರುವಾರ ಸಂಜೆ ನಡೆಯಿತು. ಈ ಸಮಾರಂಭದಲ್ಲಿ ರೋಹನ್ ಕಾರ್ಪೊರೇಶನ್ ಐಷಾರಾಮಿ ಸಮುದ್ರತೀರ ವಸತಿ ಯೋಜನೆಯಾದ “ರೋಹನ್ ಮರೀನಾ ವನ್’ ಅನ್ನು ನಟ ಶಾರುಖ್ ಅನಾವರಣಗೊಳಿಸಿದರು. ನಂತರ ಮಾತನಾಡಿ ಮಂಗಳೂರು ನಗರದ ಆತಿಥ್ಯ, ಸಂಸ್ಕೃತಿ ಹಾಗೂ ವೇಗವಾಗಿ ಬೆಳೆಯುತ್ತಿರುವ ಅಭಿವೃದ್ಧಿಯನ್ನು ಶ್ಲಾಘಿಸಿದರು. ಜೊತೆಗೆ ರೋಹನ್‌ ಮರಿನಾ ಒನ್‌ ಉತ್ತಮ ರೀತಿಯಲ್ಲಿ ನಿರ್ಮಾಣಗೊಂಡಿದ್ದು, ಎಲ್ಲಾ ಸೌಕರ್ಯಗಳೊಂದಿಗೆ ಆಕರ್ಷಕವಾಗಿದೆ […]

HOME LATEST NEWS

MCC ಬ್ಯಾಂಕ್‌ನಿಂದ ₹1,535 ಕೋಟಿ ವ್ಯವಹಾರ: 22 ನೇ ಶಾಖೆ ದೇರಳಕಟ್ಟೆ & 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಮಂಗಳೂರು: 114 ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್, 31 ಮಾರ್ಚ್ 2026ಕ್ಕೆ ಅಂತ್ಯಗೊಂಡ ಹಣಕಾಸು ವರ್ಷದಲ್ಲಿ ಎಲ್ಲಾ ಪ್ರಮುಖ ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದೆ ಎಂದು ಸಹಕಾರ ರತ್ನ ಪುರಸ್ಕೃತ ಹಾಗೂ ಬ್ಯಾಂಕಿನ ಅಧ್ಯಕ್ಷರಾದ ಅನಿಲ್ ಲೋಬೊ ಅವರು ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ಒಟ್ಟು ವ್ಯವಹಾರ ವಹಿವಾಟಿನಲ್ಲಿ 22.89% ಬೆಳವಣಿಗೆಯೊಂದಿಗೆ ರು. 1535 ಕೋಟಿ ಮೈಲಿಗಲ್ಲನ್ನು ತಲುಪಿದೆ. ಬ್ಯಾಂಕಿನ ನಿವ್ವಳ ಮೌಲ್ಯ ರು. 83.76 ಕೋಟಿಯಿಂದ ರು. […]

DAKSHINA KANNADA HOME LATEST NEWS

ಬೆಳ್ತಂಗಡಿ: ಅಪ್ರಾಪ್ತೆಯ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ- FIR

ಬೆಳ್ತಂಗಡಿ: ಇಲ್ಲಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಇಬ್ಬರು ಅಪ್ರಾಪ್ತರು ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಈ ಬಗ್ಗೆ ಅಪ್ರಾಪ್ತೆಯ ತಂದೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ವಿವರ 2023ರಲ್ಲಿ ಬೆಳ್ತಂಗಡಿಯಲ್ಲಿರುವ ಡ್ಯಾಂ ಒಂದರ ಬಳಿಯಿರುವ ಕಟ್ಟಡಕ್ಕೆ ಅಪ್ರಾಪ್ತ ಬಾಲಕಿಯನ್ನು ಆಕೆಯ ಸಂಬಂಧಿ ಅಪ್ರಾಪ್ತ ಹಾಗೂ ಆತನ ಸ್ನೇಹಿತ ಕರೆದುಕೊಂಡು ಹೋಗಿದ್ದರು. ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಾಲಕಿಗೆ ಜೀವಬೆದರಿಕೆ ಒಡ್ಡಿದ್ದಾರೆ. ಈ ಬಗ್ಗೆ […]

DAKSHINA KANNADA HOME LATEST NEWS

ಸುರತ್ಕಲ್‌ನಲ್ಲಿ ಅಪ್ರಾಪ್ತೆ ಗರ್ಭಿಣಿ ಡೆತ್‌ನೋಟ್‌ ಬರೆದಿಟ್ಟು ಸಾವು- ಆರೋಪಿ ಅನೀಶ್‌ಗಾಗಿ ಶೋಧ

ಮಂಗಳೂರು: ಪ್ರೀತಿಯ ಹೆಸರಿನಲ್ಲಿ ವಂಚನೆ ಹಾಗೂ ದೈಹಿಕ ಶೋಷಣೆಗೆ ಒಳಗಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಂಗಳೂರು ಹೊರವಲಯದ  ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನ ವಿರುದ್ಧ ಪೊಲೀಸರು ಪೋಕ್ಸೋ ಸೇರಿದಂತೆ ಗಂಭೀರ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಡೆತ್ ನೋಟ್‌ನಲ್ಲಿ ಗಂಭೀರ ಆರೋಪ ಮೃತ ಬಾಲಕಿ ಏಪ್ರಿಲ್ 23 ರಂದು ಸಂಜೆ ಸುಮಾರು 4 ಗಂಟೆಗೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ […]

HOME LATEST NEWS

ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್‌ನ ಯೋಜನೆಗಳಿಗೆ ಸಹಾಯರ್ಥವಾಗಿ ಸಂಗೀತ ರಸಮಂಜರಿ

ಮಂಗಳೂರು:  2009 ರಲ್ಲಿ ಆರಂಭವಾದಾಗಿನಿಂದ, ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್, ಮಂಗಳೂರಿನಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳಿರುವ ವ್ಯಕ್ತಿಗಳನ್ನು ರಕ್ಷಿಸಿ , ಆರೈಕೆ ಮಾಡಿ, ಗುಣಪಡಿಸಿ, ಪುನರ್ವಸತಿ ಕಲ್ಪಿಸುವ ಮೂಲಕ ಅವರಿಗೆ ಹೊಸ ಜೀವನವನ್ನು ನೀಡುವ ಕಾಯಕಕ್ಕೆ ಸಮರ್ಪಿತವಾಗಿದೆ. ಕಳೆದ 17 ವರ್ಷಗಳಲ್ಲಿ, ಸಂಸ್ಥೆಯು 1,800 ಕ್ಕೂ ಹೆಚ್ಚು ರೋಗಿಗಳನ್ನು ಗುಣಪಡಿಸಿ ಮತ್ತು ಅವರ ಕುಟುಂಬಗಳಿಗೆ ಮರಳಿ ಮತ್ತೆ ಒಗ್ಗೂಡಿಸುವಲ್ಲಿ ಯಶಸ್ವಿಯಾಗಿದೆ.   ಅವರು ನಡೆಸುತ್ತಿರುವ ಯೋಜನೆಗಳು, ಮೂಲಸೌಕರ್ಯ ಅಗತ್ಯಗಳು, ದೈನಂದಿನ ವೈದ್ಯಕೀಯ ಸರಬರಾಜುಗಳು ಮತ್ತು ವಿವಿಧ ಸಮುದಾಯ ಸಂಭಂದಿ […]

DAKSHINA KANNADA HOME LATEST NEWS

ಜೂ.28ರಂದು ಮಂಗಳೂರಿನಲ್ಲಿ ವಿಶೇಷ ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮ

ಮಂಗಳೂರು: ಮಂಗಳೂರು IAS, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್, ಮಂಗಳೂರು ಇವರ ಸಹಯೋಗದಲ್ಲಿ “ಮಾರ್ಗದರ್ಶಿ – Cracking the UPSC Examination” ಎಂಬ ವಿಶೇಷ ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮವನ್ನು 2026ರ ಜೂನ್ 28ರಂದು ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ನಾಗರಿಕ ಸೇವಾ ಪರೀಕ್ಷೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು, ಪದವಿ ಹಾಗೂ ಸ್ನಾತಕೋತ್ತರ […]

DAKSHINA KANNADA HOME LATEST NEWS

ನಾಳೆ ಮಂಗಳೂರಿಗೆ ಕಿಂಗ್ ಖಾನ್: ರೋಹನ್ ಕಾರ್ಪೊರೇಶನ್‌ನ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಭಾಗಿ

ಮಂಗಳೂರು: ಬಾಲಿವುಡ್‌ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಂಗಳೂರಿನ ಅಡ್ಯಾ‌ರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ […]

LATEST NEWS

ಸೇಂಟ್ ಥೆರೆಸಾ ಶಾಲೆಯಿಂದ ಕಿಂಡರ್‌ಗಾರ್ಟನ್ ಪೋಷಕರಿಗಾಗಿ ದೃಷ್ಟಿಕೋನ ಕಾರ್ಯಕ್ರಮ

ಮಂಗಳೂರು: ಸೇಂಟ್ ಥೆರೆಸಾ ಶಾಲೆಯು ಕಿಂಡರ್‌ಗಾರ್ಟನ್ ವಿದ್ಯಾರ್ಥಿಗಳ ಪೋಷಕರಿಗಾಗಿ 2026ರ ಜೂನ್ 20ರಂದು ಶಾಲೆಯ ಮೊನ್ಸಿಜ್ಞೊರ್ ರೇಮಂಡ್ ಸಭಾಂಗಣದಲ್ಲಿ ದೃಷ್ಟಿಕೋನ ಕಾರ್ಯಕ್ರಮವನ್ನು (ಓರಿಯಂಟೇಶನ್ ಪ್ರೋಗ್ರಾಂ) ಯಶಸ್ವಿಯಾಗಿ ಹಮ್ಮಿಕೊಂಡಿತ್ತು. ಇದು ಎಳೆಯ ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಶಾಲೆ ಮತ್ತು ಪೋಷಕರ ನಡುವಿನ ಫಲಪ್ರದ ಪಾಲುದಾರಿಕೆಯ ಆರಂಭವನ್ನು ಸೂಚಿಸಿತು. ಕಾರ್ಯಕ್ರಮವು ಪ್ರಿಯಾ ಮತ್ತು ಜೆಸ್ನಿ ಅವರ ನೇತೃತ್ವದಲ್ಲಿ ದೇವರ ಆಶೀರ್ವಾದವನ್ನು ಕೋರುವ ಪ್ರಾರ್ಥನಾ ಸೇವೆಯೊಂದಿಗೆ ಪ್ರಾರಂಭವಾಯಿತು. ಲಿಡ್ವಿನ್ ಅವರು ನೆರೆದಿದ್ದ ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು, ಮತ್ತು ಶ್ರೀಮತಿ ಸೀಮಾ ಅವರು […]

LATEST NEWS

ಬೆಳ್ತಂಗಡಿ: ವಿದ್ವತ್ ಕಾಲೇಜು ವಿದ್ಯಾರ್ಥಿಗಳಿಂದ ಯೋಗಾಚರಣೆ

ಬೆಳ್ತಂಗಡಿ: ಯೋಗವು ನಮ್ಮ ದೈಹಿಕ, ಮಾನಸಿಕ ಆರೋಗ್ಯವನ್ನು ಉತ್ತಮಗೊಳಿಸುವ ಮಹತ್ವದ ಸಾಧನವಾಗಿದೆ. ನಿಯಮಿತ ಯೋಗಾಭ್ಯಾಸದಿಂದ ದೇಹದ ಲವಲವಿಕೆ ಹೆಚ್ಚುತ್ತದೆ ಎಂದು ನ್ಯಾಚುರೋಪತಿ ವೈದ್ಯಕೀಯ ಅಧಿಕಾರಿ ಡಾ.ರಿಶಿಕಾ ರೈ ಹೇಳಿದರು. ಜೂ.21 ಅಂತಾರಾಷ್ಟ್ರೀಯ ಯೋಗದಿನಾಚರಣೆ ಭಾಗವಾಗಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಹಮ್ಮಿಕೊಂಡ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಯೋಗವು ನಮ್ಮ ಒತ್ತಡ ನಿಯಂತ್ರಣ ಮಾಡಿ ಮನಸ್ಸಿಗೆ ಶಾಂತಿ ನೀಡುತ್ತದೆ. ಯೋಗವು ಏಕಾಗ್ರತೆಯನ್ನು ವೃದ್ಧಿಸಿ ಆರೋಗ್ಯಕರ ಜೀವನಶೈಲಿಯನ್ನು ರೂಪಿಸಲು ಸಹಕಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ […]

HOME LATEST NEWS STATE

“ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ” ಅಧಿಕೃತವಾಗಿ ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ರಾಜಕಾರಣದ ಮರೆಯದ ನಾಯಕ, ದಾಖಲೆಯ ಬಜೆಟ್‌ ಮಂಡಿಸಿದ ವೀರ, ಕರ್ನಾಟಕದ ರಾಜಕಾರಣದಲ್ಲಿ ಅತ್ಯಂತ ದೀರ್ಘಕಾಲಿನ ಸಿಎಂ ಎಂಬ ಹೆಗ್ಗಳಿಕೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. ಎರಡು ದಿನಗಳ ಹಿಂದೆ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಅವರನ್ನು ದೆಹಲಿಗೆ ಕರೆಸಿ ಸಿಎಂ ಸ್ಥಾನ ತೊರೆಯುವಂತೆ ಸಲಹೆ ನೀಡಿತ್ತು. ಜೊತೆಗೆ ರಾಜ್ಯ ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆ ಎರಡು ದಿನಗಳ ಕಾಲ ಸಮಯವಕಾಶ ಕೇಳಿದ್ದ ಸಿಎಂ ಇಂದು ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ. […]