Tag: ಕೆನರಾಟಿವಿ ನ್ಯೂಸ್‌

COMMUNITY NEWS

ಪೆರುವಾಯಿ ಚರ್ಚ್‌ನಲ್ಲಿ ಕ್ರೈಸ್ತ ಶಿಕ್ಷಣ ವರ್ಷದ ಪ್ರಾರಂಭೋತ್ಸವ ಹಾಗೂ ಸಾಧಕರಿಗೆ ಸನ್ಮಾನ

ವಿಟ್ಲ ,ಜೂನ್ 07: ಮಂಗಳೂರು ಕ್ಯಾಥೋಲಿಕ್ ಧರ್ಮಕ್ಷೇತ್ರದ ಪೆರುವಾಯಿ ಮುಚ್ಚಿರಪದವಿನಲ್ಲಿರುವ ಫಾತಿಮಾ ಮಾತೆಯ ದೇವಾಲಯದಲ್ಲಿ 2026-27ನೇ ಸಾಲಿನ ಕ್ರೈಸ್ತ ಶಿಕ್ಷಣ ವರ್ಷದ ಪ್ರಾರಂಭೋತ್ಸವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವು ಜೂನ್ 07ರ ಭಾನುವಾರದಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಈ ಶೈಕ್ಷಣಿಕ ವರ್ಷವನ್ನು ” ಆಮ್ಚಿಂ ಭುರ್ಗಿಂಬಾಳಾಂ, ದೆವಾಚ್ಯಾ ರಾಜಾಚಿಂ ಫಳಾಂ” ( ನಮ್ಮ ಮಕ್ಕಳು, ದೇವರ ರಾಜ್ಯದ ಫಲಗಳು) ಎಂಬ ಅರ್ಥಪೂರ್ಣ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿತ್ತು. ಚರ್ಚ್‌ನ ಧರ್ಮಗುರುಗಳು, ಕ್ರೈಸ್ತ ಶಿಕ್ಷಣದ ಮಕ್ಕಳು, ಶಿಕ್ಷಕರು, ಪೋಷಕರು […]

COMMUNITY NEWS

ಮಂಗಳೂರು ಧರ್ಮಕ್ಷೇತ್ರ ಚರ್ಚ್‌ಗಳಲ್ಲಿ ಕ್ರೈಸ್ತ ಧಾರ್ಮಿಕ ಶಿಕ್ಷಣ ವರ್ಷ ಉದ್ಘಾಟನೆ

ಮಂಗಳೂರು, ಜೂನ್ 07 : ಮಂಗಳೂರು ಧರ್ಮಕ್ಷೇತ್ರ ವ್ಯಾಪ್ತಿಗೆ ಒಳಪಡುವ ಎಲ್ಲಾ ಚರ್ಚ್ ಹಮ್ಮಿಕೊಳ್ಳಲಾಗಿರುವ 2026-27ನೇ ಸಾಲಿನ ‘ಕ್ರೈಸ್ತ ಧಾರ್ಮಿಕ ಶಿಕ್ಷಣ’ (Catechism) ವರ್ಷಕ್ಕೆ ಭಾನುವಾರ ಚಾಲನೆ ನೀಡಲಾಯಿತು ನಗರದ ಪ್ರಸಿದ್ಧ ರೊಸಾರಿಯೋ ಕೆಥೆಡ್ರಲ್‌ನಲ್ಲಿ ನಡೆದ ವಿಶೇಷ ಪ್ರಾರ್ಥನಾ ವಿಧಿಯೊಂದಿಗೆ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತಿ ವಂದನೀಯ ಡಾ. ಪೀಟರ್ ಪೌಲ್ ಸಲ್ದಾನ್ಹ ಅವರು ದೀಪ ಬೆಳಗಿಸಿ ಈ ಹೊಸ ಸಾಲಿನ ಧಾರ್ಮಿಕ ಶಿಕ್ಷಣವನ್ನು ಅಧಿಕೃತವಾಗಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬಿಷಪ್ ಅವರು ಧಾರ್ಮಿಕ ಶಿಕ್ಷಣದ ಮಹತ್ವದ […]

COMMUNITY NEWS

ಮೈಸೂರು ಡೋರ್ನಹಳ್ಳಿಯ ಸಂತ ಅಂತೋನಿಯವರ ಪುಣ್ಯಕ್ಷೇತ್ರದಲ್ಲಿ ಮೂರನೇ ದಿನದ ನೊವೆನಾ ಭಕ್ತಿ ಸೇವೆ

ಮೈಸೂರು: ಡೋರ್ನಹಳ್ಳಿಯ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವದ ಅಂಗವಾಗಿ ಮೂರನೇ ದಿನದ ನೊವೆನಾ ಪ್ರಾರ್ಥನಾ ಕಾರ್ಯಕ್ರಮವು ಶನಿವಾರ (ಜೂನ್ 6) ಡೋರ್ನಹಳ್ಳಿಯ ಸಂತ ಅಂತೋನಿಯವರ ಬೆಸಿಲಿಕಾದಲ್ಲಿ ಅತ್ಯಂತ ಶ್ರದ್ಧಾಭಕ್ತಿಯಿಂದ ಜರುಗಿತು. ಮೈಸೂರಿನ ಬೋಗಾದಿಯ ‘ಧ್ಯಾನ ಸಾಧನ’ ಸಂಸ್ಥೆಯ ವಂದನೀಯ ಫಾದರ್ ಆರ್ಚಿಬಾಲ್ಡ್ ಗೊನ್ಸಾಲ್ವಿಸ್ (OCD) ಅವರು ಪವಿತ್ರ ಬಲಿಪೂಜೆಯ ಮುಖ್ಯ ಕಾರ್ಮಿಕರಾಗಿ ಭಾಗವಹಿಸಿದ್ದರು. ಡೋರ್ನಹಳ್ಳಿ ಬೆಸಿಲಿಕಾದ ರೆಕ್ಟರ್ ವಂದನೀಯ ಫಾದರ್ ಡೇವಿಡ್ ಸಗಾಯರಾಜ್ ಮತ್ತು ಆಡಳಿತಾಧಿಕಾರಿ ವಂದನೀಯ ಫಾದರ್ ಪ್ರವೀಣ್ ಪೆದ್ರು ಅವರು ಬಲಿಪೂಜೆಯಲ್ಲಿ ಜೊತೆಯಾಗಿದ್ದರು. ಈ […]

HOME

ಮಕ್ಕಳ ಹೆಸರಲ್ಲಿ ಸಸಿ ನೆಟ್ಟು ಪೋಷಿಸಿ: ಪಿಯೂಸ್ ಎಲ್. ರೋಡ್ರಿಗಸ್

ಬಂಟ್ವಾಳ: ಜೂನ್ 06 :”ನಾವು ಕೇವಲ ಒಂದು ದಿನಕ್ಕೆ ಸೀಮಿತವಾಗದೆ ವರ್ಷದ 365 ದಿನಗಳನ್ನೂ ಪರಿಸರ ದಿನಗಳನ್ನಾಗಿ ಆಚರಿಸಬೇಕು. ಹೆತ್ತವರು ತಮ್ಮ ಮಕ್ಕಳ ಹೆಸರಿನಲ್ಲಿ ಸಸಿಗಳನ್ನು ನೆಟ್ಟು ಅವುಗಳನ್ನು ಪೋಷಿಸಬೇಕು” ಎಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯ ಹಾಗೂ ಬುಡಾ ಮಾಜಿ ಅಧ್ಯಕ್ಷ ಪಿಯೂಸ್ ಎಲ್. ರೋಡ್ರಿಗಸ್ ಹೇಳಿದರು. ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವಿದ್ಯಾರ್ಥಿಗಳಿಗೆ ಪರಿಸರ ಕುರಿತ ಭಾಷಣ […]

LATEST NEWS

ದ ಕ ಜಿಲ್ಲಾ ಬಿಜೆಪಿ ವತಿಯಿಂದ ‘ಜನ ಕಲ್ಯಾಣದ 12 ವರ್ಷಗಳು’ ಅಭಿಯಾನ: ಶಕ್ತಿನಗರದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಹಮ್ಮಿಕೊಳ್ಳಲಾಗಿರುವ “ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು” ಅಭಿಯಾನದ ಅಂಗವಾಗಿ ಮಂಗಳೂರಿನ ಶಕ್ತಿನಗರದ ನಾಲ್ಯಪದವು ಸರ್ಕಾರಿ ಶಾಲಾ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಮಹಿಳಾ ಮೋರ್ಚಾದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಈ ಪರಿಸರ ಸ್ನೇಹಿ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸತೀಶ್ ಕುಂಪಲ ಅವರು ಗಿಡ ನೆಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಅಭಿವೃದ್ಧಿ […]

LATEST NEWS

ವಿಟ್ಲ ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

ವಿಟ್ಲ: ಜೂನ್, 05: ಪ್ರಕೃತಿಯನ್ನು ಸಂರಕ್ಷಿಸುವುದು ಹಾಗೂ ಪರಿಸರವನ್ನು ಕಾಪಾಡುವ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿಟ್ಲದ ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅತ್ಯಂತ ಉತ್ಸಾಹ ಮತ್ತು ಪರಿಸರ ಜಾಗೃತಿಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮವು ಶಾಲಾ ಬ್ಯಾಂಡ್‌ನಿಂದ ಗಣ್ಯರನ್ನು ಸಭಾಂಗಣಕ್ಕೆ ಗೌರವಪೂರ್ವಕವಾಗಿ ಕರೆತರುವುದ ರೊಂದಿಗೆ ಅತ್ಯಂತ ವೈಭವದಿಂದ ಆರಂಭವಾಯಿತು. ಬಳಿಕ ನಡೆದ ಭಕ್ತಿಪೂರ್ವಕ ಪ್ರಾರ್ಥನಾ ಸೇವೆಯಲ್ಲಿ ಭೂಮಿಯ ಸಂರಕ್ಷಣೆಗಾಗಿ ದೇವರ ಆಶೀರ್ವಾದ ವನ್ನು ಕೋರಲಾಯಿತು ಮತ್ತು ಎಲ್ಲರಲ್ಲೂ ಹಸಿರು ಪರಿಸರ […]

COMMUNITY NEWS LATEST NEWS

ಸಂದೇಶ ಫೌಂಡೇಶನ್ ನೂತನ ನಿರ್ದೇಶಕರಾಗಿ ಫಾ. ರೋಷನ್ ರೊಸಾರಿಯೊ ಅಧಿಕಾರ ಸ್ವೀಕಾರ

ಮಂಗಳೂರು, ಜೂನ್ 05: ಮಂಗಳೂರಿನ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ರಂಗದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಪ್ರತಿಷ್ಠಿತ ಸಂಸ್ಥೆ ‘ಸಂದೇಶ ಫೌಂಡೇಶನ್’ನಲ್ಲಿ ಮಹತ್ವದ ನಾಯಕತ್ವ ಬದಲಾವಣೆಯಾಗಿದೆ. ಸಂಸ್ಥೆಯ ನಿರ್ದೇಶಕರಾಗಿದ್ದ ವಂದನೀಯ ಫಾ. ಸುದೀಪ್ ಪಾಲ್ (MSFS) ಅವರು ತಮ್ಮ ಜವಾಬ್ದಾರಿಗಳನ್ನು ನೂತನ ನಿರ್ದೇಶಕರಾದ ವಂದನೀಯ ಫಾ. ರೋಷನ್ ರೊಸಾರಿಯೊ (OFM) ಅವರಿಗೆ ಅಧಿಕೃತವಾಗಿ ಹಸ್ತಾಂತರಿಸಿದ್ದಾರೆ. ಈ ವಿದಾಯ ಹಾಗೂ ಸ್ವಾಗತ ಸಮಾರಂಭವು ಜೂನ್ 4ರಂದು ಮಂಗಳೂರಿನ ಸಂದೇಶ ಕಲಾ ಕೇಂದ್ರದಲ್ಲಿ ಅತ್ಯಂತ ವೈಭವದಿಂದ ಜರುಗಿತು. ಕಾರ್ಯಕ್ರಮವು ಫಾ. ವಾಲ್ಟರ್ ಅಲ್ಬುಕರ್ಕ್ […]

COMMUNITY NEWS

ದೊರ್ನಹಳ್ಳಿಯ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಅದ್ಧೂರಿ ಚಾಲನೆ

ಮೈಸೂರು, ಜೂನ್. 04 : ವಿಶ್ವಪ್ರಸಿದ್ಧ ದೊರ್ನಹಳ್ಳಿಯ ಸಂತ ಅಂತೋನಿಯವರ ಬೆಸಿಲಿಕಾದಲ್ಲಿ ವಾರ್ಷಿಕ ಮಹೋತ್ಸವದ ಸಂಭ್ರಮವು ಜೂನ್ 4, 2026ರ ಗುರುವಾರದಿಂದ ಅತ್ಯಂತ ಭಕ್ತಿಭಾವದಿಂದ ಆರಂಭಗೊಂಡಿದೆ. ಸಾಂಪ್ರದಾಯಿಕ ಧ್ವಜಾರೋಹಣ ನೆರವೇರಿಸುವ ಮೂಲಕ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆ ಹಾಗೂ ವಾರ್ಷಿಕ ಹಬ್ಬದ ಆಚರಣೆಗಳಿಗೆ ಅಧಿಕೃತ ಚಾಲನೆ ನೀಡಲಾಯಿತು. ಕರ್ನಾಟಕ ಮತ್ತು ನೆರೆರಾಜ್ಯಗಳ ಸಾವಿರಾರು ಭಕ್ತಾದಿಗಳು ಈ ಭವ್ಯ ಸಮಾರಂಭಕ್ಕೆ ಸಾಕ್ಷಿಯಾದರು. ಮೈಸೂರು ಧರ್ಮಕ್ಷೇತ್ರದ ಬಿಷಪ್ ಪರಮ ಪೂಜ್ಯ ಡಾ. ಫ್ರಾನ್ಸಿಸ್ ಸೆರಾವೊ SJ ಅವರು ಹಬ್ಬದ ಧ್ವಜಾರೋಹಣ […]

LATEST NEWS

ರಾಜ್ಯಸಭೆಯಲ್ಲಿ ಕರ್ನಾಟಕದ ಕ್ರಿಶ್ಚಿಯನ್ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ: ಕಾಂಗ್ರೆಸ್ ಹೈಕಮಾಂಡ್‌ಗೆ ಸಮುದಾಯದ ಆಗ್ರಹ

ಬೆಂಗಳೂರು , ಜೂನ್ 04 : ಕರ್ನಾಟಕದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಕ್ರಿಶ್ಚಿಯನ್ ಸಮುದಾಯಕ್ಕೆ ಈ ಬಾರಿಯ ರಾಜ್ಯಸಭಾ ಚುನಾವಣೆಯಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಕಾಂಗ್ರೆಸ್ ಹೈಕಮಾಂಡ್‌ಗೆ ಸಮುದಾಯದ ಮುಖಂಡರು ಜಂಟಿ ಮನವಿ ಮಾಡಿದ್ದಾರೆ. దಶಕಗಳಿಂದ ಕಾಂಗ್ರೆಸ್ ಪಕ್ಷಕ್ಕೆ ನಿರಂತರ ಬೆಂಬಲ ನೀಡುತ್ತಾ ಬಂದಿದ್ದರೂ, ಪ್ರಸ್ತುತ ಸಂಸತ್ತಿನಲ್ಲಿ ಸಮುದಾಯಕ್ಕೆ ಯಾವುದೇ ಧ್ವನಿ ಇಲ್ಲದಿರುವುದಕ್ಕೆ ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಿವಂಗತ ಶ್ರೀ ಆಸ್ಕರ್ ಫೆರ್ನಾಂಡಿಸ್ ಅವರ ನಂತರ ಕರ್ನಾಟಕದಿಂದ ಕ್ರಿಶ್ಚಿಯನ್ ಸಮುದಾಯದ ಯಾವುದೇ ಪ್ರಮುಖ ನಾಯಕರು […]

DAKSHINA KANNADA HOME LATEST NEWS

ಸಿಎಂ ಡಿಕೆಶಿಯ ಮೊದಲ ಗ್ಯಾರಂಟಿ:ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್ ಘೋಷಣೆ

ಬೆಂಗಳೂರು: ಡಿಕೆ ಶಿವಕುಮಾರ್ ಅವರು ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಮೊದಲ ಕ್ಯಾಬಿನೆಟ್‌ ಸಬೆ ಬಳಿಕ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌ ಘೋಷಿಸಿದ್ದಾರೆ.