Tag: ಕೆನರಾಟಿವಿ ನ್ಯೂಸ್‌

HOME LATEST NEWS STATE

‘ತೂಗುಸೇತುವೆಗಳ ಸರದಾರ’ ಡಾ.ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ವಿಜಯೇಂದ್ರ ಸಂತಾಪ

ಬೆಂಗಳೂರು: ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ, ಪದ್ಮಶ್ರೀ ಪುರಸ್ಕøತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಭಾರದ್ವಾಜ್ ಅವರು ನಿಧನರಾದ ಸುದ್ದಿ ತಿಳಿದು ಅತೀವ ದುಃಖವಾಗಿದೆ. ತಮ್ಮ ಅಪಾರ ತಾಂತ್ರಿಕ ಜ್ಞಾನ ಮತ್ತು ಜನಪರ ಕಾಳಜಿಯಿಂದ ನೂರಾರು ತೂಗುಸೇತುವೆಗಳನ್ನು ನಿರ್ಮಿಸಿದ್ದರು. ಗ್ರಾಮೀಣ ಪ್ರದೇಶದ ಲಕ್ಷಾಂತರ ಜನರ ಬದುಕಿಗೆ ಆಸರೆಯಾಗಿದ್ದ ಅವರ ಸಾಧನೆ ಮತ್ತು ಸರಳತೆ ಎಂದಿಗೂ ಮರೆಯಲಾಗದು. ಕನ್ನಡ ನಾಡಿನ ಈ ಸಾಧಕ ದೇಶ […]

LATEST NEWS

*ವಿಬಿ ಜಿ ರಾಮ್ ಜಿ ಯೋಜನೆ ಯಶಸ್ವಿಗೆ ಪಿಡಿಒಗಳಿಗೆ ಸಿಇಒ ಸೂಚನೆ*

ಮಂಗಳೂರು: ಸರ್ಕಾರದ ಮಹಾತ್ವಾಕಾಂಕ್ಷಿ ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)’ (ವಿಬಿ-ಜಿ ರಾಮ್ ಜಿ) ಹೊಸ ಯೋಜನೆಯನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಹಾಗೂ ಗ್ರಾ.ಪಂ. ಸಿಬ್ಬಂದಿಗಳು ಮುಕ್ತವಾಗಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ ಕಾರ್ಬಾರಿ ಕರೆ ನೀಡಿದ್ದಾರೆ. ಅವರು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ, ಜಿಲ್ಲೆಯ ಅನುಷ್ಠಾನ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ವಿಬಿ-ಜಿ […]

LATEST NEWS

ಮುಡಾ ವತಿಯಿಂದಲೇ ಕುದ್ಮುಲ್ ರಂಗರಾವ್ ಸಮಾಧಿ ಅಭಿವೃದ್ಧಿ ನಡೆಯಲಿ :- ಕಾಮತ್

ಮಂಗಳೂರು,: ನಗರದ ಅತ್ತಾವರ ಬಾಬುಗುಡ್ಡೆ ಯಲ್ಲಿರುವ ಕುದ್ಮುಲ್ ರಂಗರಾವ್ ಅವರ ಸಮಾಧಿ ಬಳಿ ಪ್ರವಾಸಿ ತಾಣ, ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಮೀಸಲಿಟ್ಟಿದ್ದ 3 ಕೋಟಿ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ರದ್ದುಗೊಳಿಸಿರುವುದರಿಂದ, ಮುಡಾ ವತಿಯಿಂದಲೇ ಅಭಿವೃದ್ಧಿ ಕಾರ್ಯ ಕೈಗೊಳ್ಳುವಂತೆ ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು. ಈ ಬಗ್ಗೆ ಮುಡಾ ಅಧ್ಯಕ್ಷರಿಗೆ, ಆಯುಕ್ತರಿಗೆ ಪತ್ರ ಬರೆದ ಶಾಸಕರು, ದಲಿತೋದ್ದಾರಕ, ಪೂಜನೀಯ ಕುದ್ಮುಲ್ ರಂಗರಾವ್ ಅವರ ಸಮಾಧಿ ಅಭಿವೃದ್ಧಿಗಾಗಿ 2022ರ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹಾತ್ಮಾ ಗಾಂಧಿ ನಗರ […]

HOME LATEST NEWS

ನಾಗುರಿ ಮನೆ ಕುಸಿತ ದುರಂತ: ಜೀವ ರಕ್ಷಿಸಿದ ಅಗ್ನಿಶಾಮಕ ಅಧಿಕಾರಿ ಮಹಮ್ಮದ್ ಝುಲ್ಫಿಕರ್ ನವಾಜ್‌ಗೆ ಜಿಲ್ಲಾ ಪ್ರಾಧಿಕಾರದಿಂದ ಕೃತಜ್ಞತಾ ಪತ್ರ ಸಲ್ಲಿಕೆ

ಮಂಗಳೂರು, :ಕಂಕನಾಡಿಯ ನಾಗುರಿಯಲ್ಲಿ ಜುಲೈ 1 ರಂದು ನಡೆದಿದ್ದ ಭೀಕರ ಮನೆ ಕುಸಿತ ದುರಂತದ ಸಂದರ್ಭದಲ್ಲಿ ಸಮಯಪ್ರಜ್ಞೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ, ಅಮೂಲ್ಯ ಜೀವಗಳನ್ನು ರಕ್ಷಿಸಿದ ದಕ್ಷಿಣ ಕನ್ನಡ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಶ್ರೀ ಮಹಮ್ಮದ್ ಝುಲ್ಫಿಕರ್ ನವಾಜ್ ಕೆ.ಪಿ. ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಶ್ಲಾಘನೀಯ ಮತ್ತು ಕೃತಜ್ಞತಾ ಪತ್ರವನ್ನು ಸಲ್ಲಿಸಿ ಗೌರವಿಸಲಾಯಿತು. ಭಾನುವಾರ ನಡೆದ ಪ್ರಾಕೃತಿಕ ವಿಕೋಪ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಗೌರವ ಸಮರ್ಪಣೆ ನಡೆಯಿತು. ದುರಂತದ ಸಮಯದಲ್ಲಿ ಅಧಿಕಾರಿ ಮಹಮ್ಮದ್ […]

COMMUNITY NEWS LATEST NEWS

ಮಿಲಾಗ್ರಿಸ್‌ನ ಅವರ್ ಲೇಡಿ ಆಫ್ ಮಿರಾಕಲ್ಸ್ ಚರ್ಚ್‌ನಲ್ಲಿ ವಾರ್ಷಿಕ ಹಬ್ಬದ ಸಡಗರ

ಮಂಗಳೂರು: ಮಿಲಾಗ್ರಿಸ್‌ನ ಅವರ್ ಲೇಡಿ ಆಫ್ ಮಿರಾಕಲ್ಸ್ ಚರ್ಚ್‌ನ ವಾರ್ಷಿಕ ಹಬ್ಬವನ್ನು ಅತ್ಯಂತ ಭಕ್ತಿ, ಶ್ರದ್ಧೆ ಮತ್ತು ಸಡಗರದಿಂದ ಆಚರಿಸಲಾಯಿತು. ಮಾತೆ ಮೇರಿ ದೇವರ ಪ್ರೀತಿಯ ಪ್ರೇರಣೆ: ಫಾ. ವಾಲ್ಟರ್ ಡಿ’ಸೋಜಾ ಬೆಳಿಗ್ಗೆ 7.00 ಗಂಟೆಗೆ ಕೊಂಕಣಿ ಭಾಷೆಯ ಮೊದಲ ಪವಿತ್ರ ಬಲಿಪೂಜೆಯನ್ನು ಬೆಂದೂರ್ ಚರ್ಚ್‌ನ ಧರ್ಮಗುರು ಹಾಗೂ ಎಪಿಸ್ಕೋಪಲ್ ಡೀನರಿಯ ವಿಕಾರ್ ಫೊರೇನ್ ರೆವರೆಂಡ್ ಫಾದರ್ ವಾಲ್ಟರ್ ಡಿ’ಸೋಜಾ ಅವರು ನೆರವೇರಿಸಿದರು. ಅವರು ತಮ್ಮ ಧರ್ಮೋಪದೇಶದಲ್ಲಿ, “ಮಾತೆ ಮೇರಿಯು ತನ್ನ ಮಕ್ಕಳನ್ನು ನಿರಂತರವಾಗಿ ರಕ್ಷಿಸುತ್ತಾಳೆ ಮತ್ತು […]

HOME LATEST NEWS

ಕೋವಿ ಪರವಾನಿಗೆ ನವೀಕರಣ ವಿಳಂಬ: ಶೀಘ್ರ ಕ್ರಮಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ

ಪುತ್ತೂರು:ದಕ್ಷಿಣ ಕನ್ನಡ ಜಿಲ್ಲಾ ಲೈಸನ್ನಿಂಗ್ ಪ್ರಾಧಿಕಾರ ಚಾಲ್ತಿಯಲ್ಲಿರುವ ಆಯುಧ(ಕೋವಿ, ರಿವಾಲ್ವರ್ ಇತ್ಯಾದಿ) ಪರವಾನಿಗೆಗಳ ನವೀಕರಣ ಅರ್ಜಿಗಳಿಗೆ ಪರವಾನಿಗೆ ನೀಡುವ ಕುರಿತು ಶೀಘ್ರ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಗೃಹ ಸಚಿವ ಪ್ರಿಯಾಂಕ ಖರ್ಗೆಅವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಶುಕ್ರವಾರ ಗೃಹಸಚಿವರನ್ನು ಭೇಟಿಯಾಗಿ ಕೋವಿ ಪರವಾನಿಗೆ ವಿಚಾರದಲ್ಲಿ ಮಾತುಕತೆ ನಡೆಸಿದ ಶಾಸಕರು “ಹಲವರು ಕೃಷಿ ಮತ್ತು ಆತ್ಮ ರಕ್ಷಣೆಗಾಗಿ ಆಡಳಿತದಿಂದ ಸೂಕ್ತ ಪರವಾನಿಗೆ ಪಡೆದು ಆಯುಧಗಳನ್ನು ಹಲವಾರು ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (ಕೋವಿ, ರಿವಾಲ್ವರ್ […]

LATEST NEWS

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕುದ್ಮುಲ್ ರಂಗರಾವ್ ಜಯಂತಿ: ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ವಿತರಣೆ

ಮಂಗಳೂರು: ಮಹಾನ್ ಸಮಾಜ ಸುಧಾರಕ ಪೂಜನೀಯ ಕುದ್ಮುಲ್ ರಂಗರಾವ್ ಅವರ ಜಯಂತಿಯ ಅಂಗವಾಗಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಟ ಜಾತಿ ವಿಭಾಗ)ದ ವತಿಯಿಂದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ವಿಶೇಷ ಕಾರ್ಯಕ್ರಮ ಹಾಗೂ ಗಣ್ಯರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್. ಧರ್ಮಸೇನ್, “ಮಹಾತ್ಮ ಗಾಂಧೀಜಿಯವರೇ ತಮಗೆ ಗುರು ಎಂದು ಗೌರವಿಸಿದ ಕುದ್ಮುಲ್ ರಂಗರಾಯರು ತಳಸಮುದಾಯದ ಸಬಲೀಕರಣಕ್ಕೆ ಶ್ರಮಿಸಿದವರು. ಕಾಂಗ್ರೆಸ್ ಪಕ್ಷವು ಅವರ ಆದರ್ಶದ […]

HOME LATEST NEWS

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡ್‌ನಲ್ಲಿ ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ ಉದ್ಘಾಟನೆ

ಬಂಟ್ವಾಳ, ಜುಲೈ 6: ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.) ಪ್ರಕ್ರಿಯೆಗೆ ಸಂಬಂಧಿಸಿದಂತೆ ಬೂತ್ ಮಟ್ಟದ ಏಜೆಂಟರಿಗೆ (ಬಿ.ಎಲ್.ಎ) ಮತ್ತು ಸಾರ್ವಜನಿಕರಿಗೆ ಮಾರ್ಗದರ್ಶನ ನೀಡಲು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡ್‌ನ ಕಾಂಗ್ರೆಸ್ ಕಚೇರಿಯಲ್ಲಿ ‘ಎಸ್.ಐ.ಆರ್. ಮಾಹಿತಿ ಸೇವಾ ಕೇಂದ್ರ’ವನ್ನು ತೆರೆಯಲಾಗಿದೆ. ಮಾಜಿ ಸಚಿವ ಬಿ. ರಮಾನಾಥ ರೈ ಅವರು ಈ ಕೇಂದ್ರವನ್ನು ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಬಿ. ರಮಾನಾಥ ರೈ, “ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲ ಉಂಟಾಗದಂತೆ ತಡೆಯಲು ಮತ್ತು ಅರ್ಹ […]

COMMUNITY NEWS LATEST NEWS

ನಿಡ್ಡೋಡಿ ಚರ್ಚ್‌ನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮೂಡಬಿದ್ರೆ: ನಿಡ್ಡೋಡಿ ಸಂತ ತೆರೆಜಮ್ಮನವರ ದೇವಾಲಯದಲ್ಲಿ ಜುಲೈ 5 ರವಿವಾರದಂದು ಬೆಳಗ್ಗಿನ ಪವಿತ್ರ ಬಲಿಪೂಜೆಯ ನಂತರ, ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ನಿಡ್ಡೋಡಿ ಘಟಕದ ನೇತೃತ್ವದಲ್ಲಿ ಒಂಬತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಚರ್ಚಿನ ಧರ್ಮಗುರುಗಳಾದ ವಂದನೀಯ ಲಿಯೋ ವಿಲಿಯಂ ಲೋಬೊ ಅವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, “ವಿದ್ಯಾರ್ಥಿಗಳು ನಿರಂತರ ಶ್ರಮ ಮತ್ತು ಶಿಸ್ತಿನಿಂದ ಉನ್ನತ ಸಾಧನೆ ಮಾಡಲು ಸಾಧ್ಯ. ಯುವ ಪ್ರತಿಭೆಗಳು […]

LATEST NEWS

ಸೈಂಟ್ ರೀಟಾ ವಿದ್ಯಾ ಸಂಸ್ಥೆ ವಿಟ್ಲ: 2026-27ನೇ ಸಾಲಿನ ಪೋಷಕರ ಸಭೆ ಅತ್ಯಂತ ವೈಭವದಿಂದ ಸಂಪನ್ನ

ವಿಟ್ಲ : ಸೈಂಟ್ ರೀಟಾ ವಿದ್ಯಾ ಸಂಸ್ಥೆಯ 2026-27ನೇ ಸಾಲಿನ ಪೋಷಕರ ಸಭೆಯು ಜುಲೈ 4, 2026 ರ ಶನಿವಾರದಂದು ಶಾಲಾ ಸಭಾಂಗಣದಲ್ಲಿ ಅತ್ಯಂತ ಯಶಸ್ವಿಯಾಗಿ ಮತ್ತು ಅದ್ದೂರಿಯಾಗಿ ಜರುಗಿತು. ದೀಪ ಪ್ರಜ್ವಲನೆ ಹಾಗೂ ಸಾಂಸ್ಕೃತಿಕ ಚಾಲನೆ ಶಾಲಾ ವಿದ್ಯಾರ್ಥಿಗಳ ಭಕ್ತಿಪೂರ್ವಕ ಪ್ರಾರ್ಥನೆ ಯೊಂದಿಗೆ ಸಭೆ ಆರಂಭವಾಯಿತು. ತದನಂತರ ವಿದ್ಯಾರ್ಥಿಗಳು ತಮ್ಮ ಆಕರ್ಷಕ ಸ್ವಾಗತ ನೃತ್ಯದ ಮೂಲಕ ವೇದಿಕೆಯಲ್ಲಿದ್ದ ಅತಿಥಿ ಅಭ್ಯಾಗತರನ್ನು ಅದ್ಭುತವಾಗಿ ಸ್ವಾಗತಿಸಿ ಗೌರವಿಸಿದರು. ಗಣ್ಯರು ಜ್ಯೋತಿಯನ್ನು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಉದ್ಯುಕ್ತ ಚಾಲನೆ ನೀಡಿದರು. […]