ಆರ್ಥಿಕ ಸಮಸ್ಯೆಯಿಂದ ನೊಂದು ಯುವಕ ನೇಣಿಗೆ ಶರಣು
ಮಂಗಳೂರು: ಆರ್ಥಿಕ ಸಮಸ್ಯೆಯಿಂದ ನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೋಡಿಕಲ್ನಲ್ಲಿ ನಡೆದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಆತ್ಮಹತ್ಯೆ ಮಾಡಿಕೊಂಡ ಯುವಕ. ಘಟನೆ ವಿವರ ಸೋಮವಾರ ಬೆಳಗ್ಗೆ ತನ್ನ ಮನೆಯಲ್ಲಿ ಉಪಹಾರ ಸೇವಿಸಿದ ನಿಖಿಲ್ ಪೂಜಾರಿ ಕೋಣೆ ಸೇರಿದ್ದ. ಸಂಜೆಯವರೆಗೆ ಮಲಗುವ ಅಭ್ಯಾಸ ರೂಢಿಸಿಕೊಂಡಿದ್ದ ಕಾರಣ ಮನೆಮಂದಿ ನಿಖಿಲ್ ಪೂಜಾರಿಯ ಬಗ್ಗೆ ಹೆಚ್ಚಿನ ಗಮನ ಹರಿಸಿರಲಿಲ್ಲ ಎನ್ನಲಾಗಿದೆ. ಸಂಜೆ ಬಳಿಕ ಬಾಗಿಲು ಬಡಿದರೂ ತೆಗೆಯದ್ದರಿಂದ ಫೋನ್ ಕರೆ ಮಾಡಿದರೂ ಆತ […]











