Tag: ಕೆನರಾಟಿವಿ

DAKSHINA KANNADA HOME LATEST NEWS STATE

‘ಭಜರಂಗಿ ಗೋ ಕಳ್ಳರು’ ವಾಟ್ಸಾಪ್‌ ಗ್ರೂಪ್‌ನಲ್ಲಿ ಧಾರ್ಮಿಕ ಭಾವನೆ ಕೆರಳಿಸಿದ ಪ್ರಕರಣ: ಹೈಕೋರ್ಟ್‌ ಕಿಡಿ

ಬೆಂಗಳೂರು: ‘ಭಜರಂಗಿ ಗೋ ಕಳ್ಳರು’ ಹೆಸರಿನಲ್ಲಿ ವಾಟ್ಸ್‌ ಆ್ಯಪ್‌ ಗ್ರೂಪ್‌ ರಚಿಸಿ ಅದರಲ್ಲಿ, ಹಿಂದೂ ದೇವತೆಗಳನ್ನು ಮತ್ತು ರಾಜಕೀಯ ನಾಯಕರನ್ನು ಅಶ್ಲೀಲವಾಗಿ ಬಿಂಬಿಸಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪವಿರುವ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್‌ ನಿರಾಕರಿಸಿದೆ. ತನ್ನ ವಿರುದ್ಧದ ಕ್ರಿಮಿನಲ್‌ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕು ಕುಪ್ಪೆಟ್ಟಿ ಕರಾಯ ಗ್ರಾಮದ ಸಿರಾಜುದ್ದೀನ್‌ ಬಿನ್‌ ಮೊಹಮದ್‌ ಇಸ್ಮಾಯಿಲ್‌ (30) ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ […]

HOME LATEST NEWS STATE

ಬರೋಬ್ಬರಿ 12 ರೋಲ್ಸ್ ರಾಯ್ಸ್ ಕಾರು ಹೊಂದಿದ್ದ ಸಿ.ಜೆ. ರಾಯ್ ಯಾರು…?

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿ.ಜೆ. ರಾಯ್ ಅವರು ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿ ಇರುವ ತಮ್ಮ ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಟಿ ದಾಳಿ ನಡೆದಾಗ ಸ್ವತಃ ತಾವೇ ಗುಂಡು ಹಾರಿಸಿಕೊಂಡು ಸಾವಿಗೆ ಶರಣಾಗಿದ್ದಾರೆ. ಈ ಸುದ್ದಿ ಈಗ ಉದ್ಯಮ ವಲಯಕ್ಕೆ ಬರ ಸಿಡಿಲಿನಂತೆ ಎರಗಿ ಬಂದಿದೆ. Big Breaking: ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಮಾಲೀಕ ಡಾ ಸಿ.ಜೆ ರಾಯ್‌ ಆತ್ಮಹತ್ಯೆ ಯಾರು ಈ ರಾಯ್‌? ಮೂಲತಃ ಕೇರಳದವರಾಗಿದ್ದರೂ ಸಹ ಬೆಂಗಳೂರಿನಲ್ಲೇ ಬೆಳೆದಿದ್ದರು.  ಕೊಚ್ಚಿ ಕ್ರೈಸ್ತ ಧರ್ಮಕ್ಕೆ […]

DAKSHINA KANNADA HOME LATEST NEWS STATE

Big Breaking: ಉದ್ಯಮಿ ಕಾನ್ಫಿಡೆಂಟ್‌ ಗ್ರೂಪ್‌ ಮಾಲೀಕ ಡಾ ಸಿ.ಜೆ ರಾಯ್‌ ಆತ್ಮಹತ್ಯೆ

ಬೆಂಗಳೂರು: ಸಾವಿರಾರು ಕೋಟಿ ರೂಪಾಯಿ ಆಸ್ತಿಯ ಒಡೆಯ,  ಕಾನ್ಫಿಡೆಂಟ್‌ ಗ್ರೂಫನ್‌ ಸಾಮ್ರಾಟ ಡಾ ಸಿ.ಜೆ ರಾಯ್‌ ದುರಂತ ಅಂತ್ಯ ಕಂಡಿದ್ದಾರೆ. ಐಟಿ ದಾಳಿ ವೇಳೆ ಅಧಿಕಾರಿಗಳ ಎದುರೇ ಎದೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಹೃದಯ ಭಾಗದಲ್ಲಿರುವ ರಿಚ್ಮಂಡ್ ಸರ್ಕಲ್ ಬಳಿಯ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ಈ ದುರಂತ ಸಂಭವಿಸಿದೆ. ಲಭ್ಯವಾಗಿರುವ ಮಾಹಿತಿಯ ಪ್ರಕಾರ, ಸಿ.ಜೆ. ರಾಯ್ ಅವರು ತಮ್ಮ ಕಚೇರಿಯ ಒಳಗೆ ಇದ್ದಕ್ಕಿದ್ದಂತೆ ತಮಗೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ಐಟಿ ದಾಳಿಯ ವೇಳೆ ಅಧಿಕಾರಿಗಳಿಗೆ […]

DAKSHINA KANNADA HOME LATEST NEWS

ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣ: JDS ನಾಯಕಿಯ ಮಗನ ಬಂಧನ

ಕಾರವಾರ: ಕಾರವಾರ ತಾಲೂಕಿನ ಕದ್ರಾ ಗ್ರಾಮದ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣದಲ್ಲಿ ಕೊನೆಗೂ JDS ಸ್ಥಳೀಯ ನಾಯಕಿ ಚೈತ್ರಾ ಕೋಠಾರಕರ್​​ ಪುತ್ರ ಆರೋಪಿ ಚಿರಾಗ್​​ನನ್ನು ಚೆನ್ನೈನಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡದ ಕಾರವಾರದಲ್ಲಿ ಜೆಡಿಎಸ್ ಸ್ಥಳೀಯ ನಾಯಕಿ ಪುತ್ರ ಚಿರಾಗ್​ ಕಿರುಕುಳದಿಂದ ನೊಂದಿದ್ದ ರಿಶೇಲ್ ಡಿಸೋಜಾ ಜನವರಿ 9ರಂದು ಜಿಲ್ಲೆಯ ಕಾರವಾರ ತಾಲೂಕಿನ ಕದ್ರಾ ಗ್ರಾಮದ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮಗಳನ್ನ ಪ್ರಿತಿಸುವಂತೆ ಚಿರಾಗ್ ಪೀಡಿಸುತ್ತಿದ್ದ ಎಂದು ಮೃತಳ ತಂದೆ ಕ್ರಿಸ್ತೋದ ಡಿಸೋಜಾ ಅವರು ಜನವರಿ 10 […]

HOME LATEST NEWS NATIONAL STATE

ಗಗನದತ್ತ ಚಿನ್ನದ ಬೆಲೆ..!: 17,000 ರೂ. ಗಡಿ  ದಾಟಿದ ಚಿನ್ನ- ಬೆಳ್ಳಿಯೂ ದುಬಾರಿ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ ನಿನ್ನೆ ಅಕ್ಷರಶಃ ಗಗನ ಮುಟ್ಟಿದೆ. ಇತ್ತೀಚಿನ ವರ್ಷಗಳಲ್ಲೇ ಒಂದೇ ದಿನದಲ್ಲಿ ಚಿನ್ನ ಕಂಡ ಅತಿಹೆಚ್ಚು ಏರಿಕೆ ಇದು. ಆಭರಣ ಚಿನ್ನದ ಬೆಲೆ ಮೊದಲ ಬಾರಿಗೆ 16,000 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆಯೂ 17,000 ರೂ  ದಾಟಿ 18,000 ರೂನತ್ತ ಸಾಗುತ್ತಿದೆ. ಬೆಳ್ಳಿ ಬೆಲೆ ಇನ್ನೂ ದೊಡ್ಡ ಜಿಗಿತ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,63,950 ರುಪಾಯಿ ಇದೆ. 24 ಕ್ಯಾರಟ್​ನ […]

DAKSHINA KANNADA HOME LATEST NEWS

ಸುರತ್ಕಲ್‌: ಮನೆಗೆ ನುಗ್ಗಿ ದೈವದ ಮೂರ್ತಿ & ಪರಿಕರ ಕಳವು- ಇಬ್ಬರ ಬಂಧನ

ಮಂಗಳೂರು: ಕುಳಾಯಿಯ ಮನೆಯೊಂದರಿಂದ ದೈವಗಳ ಮೂರ್ತಿಗಳು ಮತ್ತು ಟಿವಿ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಚೊಕ್ಕಬೆಟ್ಟು ನಿವಾಸಿ ವಾಜೀದ್ ಜೆ ಯಾನೆ ವಾಜಿ (27) ಮತ್ತು ಜೋಕಟ್ಟೆಯ ಸಯ್ಯದ್ ಆಲಿ (40) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದ ವಿವರ ಕುಳಾಯಿ ಗ್ರಾಮದ ಯಶೋಧ ಕ್ಲಿನಿಕ್ ಬಳಿಯ ಮನೆಯಲ್ಲಿದ್ದ ದೈವಗಳ ಮೂರ್ತಿಗಳು ಹಾಗೂ ಅದಕ್ಕೆ ಸಂಬಂಧ ಪಟ್ಟ ಪೂಜಾ ಪರಿಕರಗಳು ಮತ್ತು ಟಿವಿ […]

DAKSHINA KANNADA HOME LATEST NEWS NATIONAL STATE

ಮಹಾರಾಷ್ಟ್ರದಲ್ಲಿ ವಿಮಾನ ಪತನ: DCM ಅಜಿತ್‌ ಪವಾರ್‌ ದುರ್ಮರಣ

ಮುಂಬೈ: ಮಹಾರಾಷ್ಟ್ರದ ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದೆ. ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಸಾವನ್ನಪ್ಪಿದ್ದಾರೆ. ಈಗಾಗಲೇ ಸ್ಥಳಕ್ಕೆ ರಕ್ಷಣಾ ಅಧಿಕಾರಿಗಳು ಧಾವಿಸಿದ್ದು, ರಕ್ಷಣಾ ಕಾರ್ಯಚರಣೆಗಳು ನಡೆಯುತ್ತಿದೆ. ಪ್ರಾಥಮಿಕ ವರದಿಗಳ ಪ್ರಕಾರ ತುರ್ತು ಭೂಸ್ಪರ್ಶ ಆಗುವ ಸಂದರ್ಭದಲ್ಲಿ ವಿಮಾನ ಪತನವಾಗಿದೆ. ಅಜಿತ್​ ಪವಾರ್​ ಸೇರಿದಂತೆ ಎಲ್ಲಾ ಆರು ಮಂದಿ ಪ್ರಯಾಣಿಕರು ಈ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಮೂಲಗಳು ದೃಢಪಡಿಸಿವೆ. ಅಜಿತ್ ಪವಾರ್ ಅವರು ಬಾರಾಮತಿಯಿಂದ ಮುಂಬೈಗೆ […]

DAKSHINA KANNADA HOME LATEST NEWS

ಉಡುಪಿ: ಪ್ರವಾಸಿ ಬೋಟ್ ದುರಂತದ ಮೃತರ ಸಂಖ್ಯೆ ಮೂರಕ್ಕೇರಿಕೆ

ಉಡುಪಿ: ಪ್ರವಾಸಿ ಬೋಟ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ  ಮತ್ತೋರ್ವ ಯುವತಿ ನಿನ್ನೆ ಸಾವನ್ನಪ್ಪಿದ್ದಾರೆ. ಮೈಸೂರಿನ ದಿಶಾ(23) ಮೃತ ಯುವತಿ. ಮೊನ್ನೆ ಸಿಂಧು ಮತ್ತು ಶಂಕರಪ್ಪ ಎಂಬುವವರು ಮೃತಪಟ್ಟಿದ್ದರು. ಸದ್ಯ ಧರ್ಮರಾಜ್ ಎಂಬ ಯುವಕ‌ನಿಗೆ ಚಿಕಿತ್ಸೆ ಮುಂದುವರೆದಿದೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ಮಲ್ಪೆ ವ್ಯಾಪ್ತಿಗೆ ಬರುವ ಕೋಡಿಬೆಂಗ್ರೆಯಲ್ಲಿರುವ ಡೆಲ್ಟಾ ಬೀಚ್‌ಗೆ ಮೋಜು ಮಾಡಬೇಕೆಂದು ಬಂದ ಮೈಸೂರಿನ ಬಿಪಿಒ ಕಾಲ್ ಸೆಂಟರ್​ವೊಂದರ 28 ಮಂದಿ ಪ್ರವಾಸಿಗರ ತಂಡ, ಇದೀಗ ಕಣ್ಣೀರಿಡುತ್ತಾ ವಾಪಸಾಗುವಂತಾಗಿದೆ. ಇಲ್ಲಿನ ಡೆಲ್ಟಾ ಬೀಚ್ […]

DAKSHINA KANNADA HOME LATEST NEWS STATE

ಎಚ್ಚರಿಕೆ: ಇಂದಿನಿಂದ ಜ.31ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಮುನ್ಸೂಚನೆ

ಮಂಗಳೂರು:- ಹವಾಮಾನ ಮುನ್ಸೂಚನೆಯಂತೆ ಜನವರಿ 27 ರಿಂದ 31 ರವರೆಗೆ ಅರಬ್ಬೀ ಸಮುದ್ರದಲ್ಲಿ ಭಾರೀ ಗಾಳಿ ಬೀಸುವುದರಿಂದ ಸಮುದ್ರವು ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ ಸಲುವಾಗಿ ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲಾ ಮೀನುಗಾರರು ಜಾಗರೂಕತೆ ವಹಿಸುವಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

DAKSHINA KANNADA HOME LATEST NEWS STATE

ಪೌರಾಯುಕ್ತೆಗೆ ಧಮ್ಕಿ ಹಾಕಿದ ಕೈ ಮುಖಂಡನಿಗೆ ಆಶ್ರಯ ನೀಡಿದ ಮೈಕಲ್ ರೇಗೊಗೆ ಜಾಮೀನು

ಬೆಂಗಳೂರು:  ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್ ಗೌಡನನ್ನು ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿ ಕೋರ್ಟ್​​​ ಮುಂದೆ ಹಾಜರುಪಡಿಸಿದರು. ಇದೀಗ ಕೋರ್ಟ್ ರಾಜಿವ್ ಗೌಡನನ್ನು ಜೈಲಿಗೆ ಕಳುಹಿಸಿದೆ. ಮಂಗಳೂರಿನಲ್ಲಿ ಪತ್ತೆಯಾದ ಕಾರು ಹಾಗೂ ಆರೋಪಿ ಕಾಂಗ್ರೆಸ್‌ ಮುಖಂಡ […]