Tag: ಕೆನರಾಟಿವಿ

LATEST NEWS

ಪ್ರಕೃತಿಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಚಂಚಲ ತೇಜೋಮಯ

ಮಂಗಳೂರು: ಪ್ರಕೃತಿಯನ್ನು ಉಳಿಸಿ, ಬೆಳೆಸುವುದು ಪ್ರತಿಯೊಬ್ಬ ಮಾನವನ ಆದ್ಯ ಕರ್ತವ್ಯವಾಗಿದೆ ಎಂದು ಯಶಸ್ವಿನಿ ಮಹಿಳಾ ಮಂಡಳಿಯ ಸ್ಥಾಪಕಾಧ್ಯಕ್ಷರು ಹಾಗೂ ಶ್ರೇಷ್ಠ ಸಹಕಾರಿ ಪುರಸ್ಕೃತರಾದ ಶ್ರೀಮತಿ ಚಂಚಲ ತೇಜೋಮಯ ತಿಳಿಸಿದ್ದಾರೆ. ಯಶಸ್ವಿನಿ ಮಹಿಳಾ ಮಂಡಲದ ವತಿಯಿಂದ ಉರ್ವ ಸ್ಟೋರ್ ಸುತ್ತಮುತ್ತ ಗಿಡಗಳನ್ನು ನೆಡುವ ಹಾಗೂ ಸಾರ್ವಜನಿಕರಿಗೆ ಗಿಡಗಳನ್ನು ಹಂಚುವ ಮೂಲಕ ಪರಿಸರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ತದನಂತರ ಮಂಗಳೂರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ‘ವನಿತಾಂಗಣ’ದಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಕಲ ಜೀವರಾಶಿಗಳಿಗೂ ನೀರು […]

HOME LATEST NEWS

ಸ್ಮಾರ್ಟ್ ಸಿಟಿಗೆ ಕಂಟಕವಾದ ಕೇಬಲ್ ಜಾಲ: ಮಂಗಳೂರಿನ ಪಾದಚಾರಿ ರಸ್ತೆಗಳಲ್ಲಿ ಸಾರ್ವಜನಿಕರ ಜೀವಕ್ಕೆ ಆಪತ್ತು!

ಮಂಗಳೂರು: ಶಿಕ್ಷಣ, ವೈದ್ಯಕೀಯ, ಧಾರ್ಮಿಕ ಕ್ಷೇತ್ರ, ಉದ್ಯಮ ಹಾಗೂ ಪ್ರವಾಸೋದ್ಯಮಕ್ಕೆ ಜಗತ್ತಿನಾದ್ಯಂತ ಹೆಸರಾಗಿರುವ ಕರಾವಳಿಯ ಹೆಮ್ಮೆಯ ನಗರಿ ಮಂಗಳೂರು. ಸದ್ಯ ‘ಸ್ಮಾರ್ಟ್ ಸಿಟಿ’ಯಾಗಿ ರೂಪುಗೊಳ್ಳುತ್ತಿರುವ ಈ ಸುಂದರ ನಗರದ ಸೌಂದರ್ಯಕ್ಕೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ಕೆಲವು ಖಾಸಗಿ ಕಂಪನಿಗಳ ಬೇಜವಾಬ್ದಾರಿತನ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯ ದೊಡ್ಡ ಕಂಟಕವಾಗಿ ಪರಿಣಮಿಸಿದೆ.ನಗರದ ಹಲವು ಪ್ರಮುಖ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳಲ್ಲಿ (Footpaths) ಎಗ್ಗಿಲ್ಲದೆ ನೇತಾಡುತ್ತಿರುವ ವಿವಿಧ ಕಂಪನಿಗಳ ಇಂಟರ್ನೆಟ್ ಹಾಗೂ ಟೆಲಿಕಾಂ ಕೇಬಲ್‌ಗಳು ಸಾರ್ವಜನಿಕರ ಪಾಲಿಗೆ ಸಾವಿನ ಬಲೆಯಾಗಿ ಮಾರ್ಪಟ್ಟಿವೆ.ಗಿಡ-ಮರಗಳ […]

LATEST NEWS

ಮಂಗಳೂರು: MCC ಬ್ಯಾಂಕ್‌ನ 22ನೇ ಶಾಖೆ ದೇರಳಕಟ್ಟೆಯಲ್ಲಿ ಉದ್ಘಾಟನೆ

ಮಂಗಳೂರು: 1912ರಲ್ಲಿ ಸ್ಥಾಪನೆಯಾಗಿ 114 ರ‍್ಷಗಳ ಯಶಸ್ವಿ ಸೇವೆಯನ್ನು ಪೂರೈಸಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ ತನ್ನ 22ನೇ ಶಾಖೆ ಹಾಗೂ ನೂತನ ಎಟಿಎಂ ಜೂ. 28ರಂದು ದೇರಳಕಟ್ಟೆಯ ಫಾ. ಮುಲ್ಲರ್ ಕಾಂಪ್ಲೆಕ್ಸ್‌ನ ನೆಲ ಮಹಡಿಯಲ್ಲಿ ಉದ್ಘಾಟನೆಗೊಂಡಿತು. ನೂತನ ಶಾಖೆಯನ್ನು ಎಂಸಿಸಿ ಬ್ಯಾಂಕ್‌ನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಉದ್ಘಾಟಿಸಿದರು. ದೇರಳಕಟ್ಟೆಯ ಫಾ. ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ವಂ. ಫಾ. ನಿಲೇಶ್ ಕ್ರಾಸ್ತಾ ಅವರು ಎಟಿಎಂ ಅನ್ನು ಉದ್ಘಾಟಿಸಿ ಚಾಲನೆ ನೀಡಿದರು. ರ‍್ಸುಲಿನ್ […]

HOME LATEST NEWS

ನಾಗುರಿ ಗೋಡೆ ಕುಸಿತ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ, ತಕ್ಷಣದ ಪುನರ್ವಸತಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಮಂಗಳೂರು: ನಾಗುರಿಯಲ್ಲಿ ಸಂಭವಿಸಿದ ಕಾಂಪೌಂಡ್ ಗೋಡೆ ಕುಸಿತ ದುರಂತದಲ್ಲಿ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತರನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಸಂಸದರು, ದುರಂತದಿಂದ ಬದುಕುಳಿದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಲಕೃಷ್ಣ ಮತ್ತು ಮಕ್ಕಳಾದ ಅಲ್ಕಾ ಹಾಗೂ ಅನುಷಾ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದು, ಸಂತ್ರಸ್ತ ಕುಟುಂಬಕ್ಕೆ ಧೈರ್ಯ ತುಂಬಿದರು. ರಾಜ್ಯ ಸರ್ಕಾರಕ್ಕೆ […]

DAKSHINA KANNADA HOME LATEST NEWS

ನಾಳೆ ತರಗತಿ ನಡೆಸಿದರೆ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ಜಿಲ್ಲಾಧಿಕಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನೆಲೆ ಜು.2 ರಂದು ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಆದರೆ ಕೆಲವು ಖಾಸಗಿ ಶಾಲಾ-ಕಾಲೇಜು ಸಂಸ್ಥೆಗಳು ತರಗತಿಗಳನ್ನು ನಡೆಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಷಯಗಳು ಹರಿದಾಡುತ್ತಿವೆ. ಈ ಹಿನ್ನೆಲೆ ಜಿಲ್ಲಾಡಳಿತದ ಆದೇಶದ ವಿರುದ್ಧ ತರಗತಿ ನಡೆಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

LATEST NEWS

*ವೈಭವೀಕರಣ ವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ* – *ಸುಧೀರ್ ಕುಮಾರ್ ರೆಡ್ಡಿ*

ಮಂಗಳೂರು,ಜು.1; ವೈಭವೀಕರಣ ವಿಲ್ಲದ ನೈಜ ಸುದ್ದಿಗಳು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಪೂರಕ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು. ಅವರು ಬುಧವಾರ ಪತ್ರಿಕಾಭವನದಲ್ಲಿದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್, ಪತ್ರಿಕಾಭವನ ಟ್ರಸ್ಟ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಆಡಳಿತ ವ್ಯವಸ್ಥೆ ಹಾಗೂ ಮಾಧ್ಯಮ ಒಂದೇ ಹಾದಿಯಲ್ಲಿ ಸಾಗುತ್ತಿದ್ದು, ಇದು ಅರೋಗ್ಯಕರ ಬೆಳವಣಿಗೆ. ಒಂದೇ ಘಟನೆಯನ್ನು ಹಲವು ರೀತಿಯಲ್ಲಿ ವೈಭವೀಕರಣ ಮಾಡಲಾ […]

DAKSHINA KANNADA HOME LATEST NEWS

ಭಾರೀ ಮಳೆ ಹಿನ್ನೆಲೆ: ಜು.2 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ದ.ಕ ಜಿಲ್ಲಾಧಿಕಾರಿ

ಮಂಗಳೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಕೇಂದ್ರಗಳು ಸರಕಾರಿ ಪ್ರಾಥಮಿಕ /ಪ್ರೌಢ ಶಾಲೆಗಳು ಮತ್ತು ಖಾಸಗಿ ವಿದ್ಯಾ ಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.2 ರಂದು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

DAKSHINA KANNADA HOME LATEST NEWS

ಮಂಗಳೂರಿನಲ್ಲಿ ಭಾರೀ ಮಳೆಗೆ ಮನೆ ಕುಸಿತ: ಮೂವರ ದುರ್ಮರಣ

ಮಂಗಳೂರು: ನಗರದ ಕಂಕನಾಡಿ ಸಮೀಪದ ನಾಗುರಿಯಲ್ಲಿ ಬುಧವಾರ ಮುಂಜಾನೆ ಸುರಿದ ಭಾರೀ ಗಾಳಿ-ಮಳೆಗೆ ಮನೆಯೊಂದು ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಹೆಣ್ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಅವಘಡದ ವೇಳೆ ಒಟ್ಟು ಆರು ಮಂದಿ ಮನೆಯಲ್ಲಿ ಇದ್ದರು. ಅವರಲ್ಲಿ ಮೂವರು ಮೃತಪಟ್ಟಿದ್ದು, ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ […]

LATEST NEWS

ಜೆಡಿಎಸ್ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ; ಮಹಿಳಾ ಸಂಘಟನೆ ಬಲಪಡಿಸಲು ಕರೆ

ಮಂಗಳೂರು : ಜನತಾದಳ (ಜಾತ್ಯತೀತ) ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ವತಿಯಿಂದ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ಸಂಘಟನಾ ಸಭೆಯು ಮಂಗಳವಾರ ಮಂಗಳೂರಿನ ಹೋಟೆಲ್ ವುಡ್‌ಲ್ಯಾಂಡ್ಸ್‌ನಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಪಕ್ಷದ ತಳಮಟ್ಟದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಕುರಿತು ಪ್ರಮುಖ ಚರ್ಚೆಗಳು ನಡೆದವು. ಗ್ರಾಮ ಮಟ್ಟದಿಂದ ಪಕ್ಷ ಬಲಪಡಿಸಲು ಕರೆ: ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ […]

LATEST NEWS

ಧರ್ಮದ ಹೆಸರಲ್ಲಿ ವೋಟು ಕೇಳಬೇಡಿ, ಅಭಿವೃದ್ಧಿ ಮಾಡಿ ಕೇಳಿ; ಹಕ್ಕುಪತ್ರ ವಿತರಣಾ ಸಭೆಯಲ್ಲಿ ಶಾಸಕ ಅಶೋಕ್ ರೈ ಖಡಕ್ ನುಡಿ

ಪುತ್ತೂರು; ಚುನಾವಣಾ ಸಮಯದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇನೆ, ಮನೆ ಬಾಗಿಲಿಗೆ ಬಂದು ನಿಮ್ಮ ಜಾಗದ ಹಕ್ಕು ಪತ್ರವನ್ನು ಕೊಡುವುದಾಗಿ ಹೇಳಿದ್ದೇವು ಆ ಮಾತನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇನೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಹೆಚ್ಚಾಗಿ ಬಡವರ ಕಡತಗಳೇ ಕಂದಾಯ ಕಚಢರಿಯಲ್ಲಿತ್ತು. ಉಳ್ಳವರು ಕೊಡು ಕೊಳ್ಳುವಿಕೆಯಲ್ಲಿ ಈ ಹಿಂದೆ ಮಾಡಿಸಿಕೊಂಡಿದ್ದಾರೆ. ಶಕ್ತಿ ಇಲ್ಲದ ಬಡವನ ಕಡತ ಕಚೇರಿಯಲ್ಲೇ ಗಂಟು ಹಾಕಿ ಇಟ್ಟಿದ್ರು ಆದರ ಗಂಟು ಬಿಚ್ಚಿ ವಿಲೇವಾರಿ ಮಾಡುತ್ತಿದ್ದೇನೆ ಎಂದು ಶಾಸಕರು ಹೇಳಿದರು. ಅವರು ನಿಡ್ಪಳ್ಳಿ ಗ್ರಾಪಂ ಸಭಾಂಗದಲ್ಲಿ […]