DAKSHINA KANNADA
HOME
ಕ್ರೈಸ್ತರ ಸ್ಮಶಾನದಲ್ಲಿ ದಫನ ಮಾಡುವ ಪ್ರತಿಯೊಂದು ಮೃತ ದೇಹಕ್ಕೂ ಸರಿಯಾದ ದಾಖಲೆಗಳು ಇರುತ್ತವೆ: ರೋಯ್ ಕ್ಯಾಸ್ಟಲಿನೊ
ಮಂಗಳೂರು: ಆಗಸ್ಟ್ 16: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ, ನೆಲ ಅಗೆಯ ಬೇಕು ಎಂಬುದಾಗಿ ಹೇಳಿಕೆ ನೀಡಿರುವ ಅನಾಮಿಕ ಮುಸುಕುಧಾರಿ ವ್ಯಕ್ತಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯಾಗಿರುತ್ತಾನೆ. ಇದಕ್ಕಾಗಿ ವಿದೇಶದಿಂದ ಹಣ ಬರುತ್ತದೆ ಎಂಬುದಾಗಿ ಪ್ರತಿ ಪಕ್ಷ ನಾಯಕ ಆರ್. ಅಶೋಕ್ ಅವರು ಗಾಳಿ ಸುದ್ದಿಯನ್ನು ಆಧರಿಸಿ ನೀಡಿರುವ ಹೇಳಿಕೆಗೆ ಯಾವುದಾದರೂ ಪುರಾವೆ ಇದೆಯೇ? ಅವರ ಹೇಳಿಕೆಗೆ ಆಧಾರವಾದರೂ ಏನು ಎಂದುದನ್ನು ನಾವು ತಿಳಿಯ ಬಯಸುತ್ತೇವೆ ಎಂದು ಮಂಗಳೂರು ಧರ್ಮ ಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ […]