DAKSHINA KANNADA
HOME
*ಕ್ಷೇತ್ರದ ಅಭಿವೃದ್ಧಿಗೆ ಅನುದಾನ ತಂದರೆ ಹಕ್ಕುಚ್ಯುತಿ ಮಂಡಿಸುವುದು ಸಂಕುಚಿತ ಮನೋಭಾವ: ಬಿ. ರಮಾನಾಥ ರೈ ಅಸಮಾಧಾನ*
ಮಂಗಳೂರು: ಕ್ಷೇತ್ರದ ಅಭಿವೃದ್ಧಿಗಾಗಿ ಮಾಜಿ ಸಚಿವನಾಗಿ ಉಸ್ತುವಾರಿ ಸಚಿವರ ಮೂಲಕ ಅನುದಾನ ತಂದಿರುವುದಕ್ಕೆ ವಿಧಾನಸಭೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಹಕ್ಕುಚ್ಯುತಿ ಮಂಡಿಸಿರುವುದು ನನಗೆ ತೀವ್ರ ನೋವುಂಟು ಮಾಡಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ. ಶುಕ್ರವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುಮಾಜಿ ಸಚಿವರಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದು ಹೊಸತೇನಲ್ಲ. “ನಾನು ತರುವ ಯಾವುದೇ ಅನುದಾನ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗಾಗಿಯೇ ಹೊರತು ನನ್ನ ವೈಯಕ್ತಿಕಕ್ಕಲ್ಲ. ಜನರ […]


