HOME
LATEST NEWS
ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸಂತಾಪ
ಬೆಂಗಳೂರು, ಜೂ.23:ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. “ಪಕ್ಷಾತೀತವಾಗಿ ಎಲ್ಲಾ ಸರ್ಕಾರಗಳ ಜನಪರ ಕಾರ್ಯಕ್ರಮಗಳ ಯಶಸ್ಸಿಗೆ ಕರೆ ನೀಡುತ್ತಿದ್ದರು. ಕರ್ನಾಟಕದಲ್ಲಿ ಇಂಧ್ರ ಧನುಷ್ ಲಸಿಕೆ ಕಾರ್ಯಕ್ರಮ ನಡೆದಾಗ ಮೊಹಲ್ಲಾಗಳಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದ್ದರು. ಗೌರವಾನ್ವಿತ ಧಾರ್ಮಿಕ ನಾಯಕರಾಗಿ ಮುಸ್ಲಿಂ ಸಮುದಾಯದ ಏಳಿಗೆಗೆ ಸಾಕಷ್ಟು ಕೊಡುಗೆ ನೀಡಿದ್ದರು. ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರು ಧರ್ಮದ […]


