Tag: ಗಣೇಶ ಚತುರ್ಥಿ: ರಾಸಾಯನಿಕ ಬಣ್ಣಗಳಿಂದ ಕೂಡಿದ ವಿಗ್ರಹ ವಿಸರ್ಜನೆ ನಿಷೇಧ

DAKSHINA KANNADA HOME

ಗಣೇಶ ಚತುರ್ಥಿ: ರಾಸಾಯನಿಕ ಬಣ್ಣಗಳಿಂದ ಕೂಡಿದ ವಿಗ್ರಹ ವಿಸರ್ಜನೆ ನಿಷೇಧ

ಮಂಗಳೂರು, ಆ.11: ಪ್ರತಿ ವರ್ಷದಂತೆ ಈ ಬಾರಿಯೂ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (PಔP) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ ಪೂಜಿಸಿದ ನಂತರ ಕೆರೆ /ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಿಗೆ ವಿಸರ್ಜಿಸುವುದು ಸಂಪ್ರಾದಯವಾಗಿದ್ದು, ಇದರಿಂದ ನೈಸರ್ಗಿಕ ಜಲಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಮಟ್ಟವು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಇತರೇ ಜಲಚರಗಳ ಜೀವಕ್ಕೆ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678