Tag: ಚೌತಿ

DAKSHINA KANNADA HOME

ಗಣೇಶೋತ್ಸವ ಧಾರ್ಮಿಕ ಸಭೆಗಳಿಗೆ ಮಾತ್ರ ಸೀಮಿತವಾಗದಿರಲಿ: ಸಂಸದ ಚೌಟ

ಮಂಗಳೂರು: ಗಣೇಶ ಚತುರ್ಥಿಗೆ ಐತಿಹಾಸಿಕ ಹಿನ್ನಲೆ ಇದೆ. ಪರಕೀಯರನ್ನು ದೂರ ಮಾಡಿದ ಶಕ್ತಿ ಗಣೇಶನಿಗೆ ಇದೆ. ಹೀಗಾಗಿ ಗಣೇಶೋತ್ಸವ ಸಮಾರಂಭದಲ್ಲಿ ಶಿಸ್ತು ಶ್ರದ್ದೆ ಮುಖ್ಯ. ಗಣೇಶೋತ್ಸವ ಕೇವಲ ಧಾರ್ಮಿಕ ಸಭೆ ಸಮಾರಂಭಗಳಿಗೆ ಸೀಮಿತವಾಗದಿರಲಿ. ಗಣೇಶೋತ್ಸವ ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ನಗರವನ್ನು ಸ್ವಚ್ಛ ಸುಂದರವನ್ನಾಗಿಸಲು ಪಣ ತೊಡೋಣ. ನಮಗೆ ಪರಿಸರ ಕಾಳಜಿಯೂ ಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ […]