Tag: *ಜಯಲಕ್ಷ್ಮೀ ಎಸ್ ಜೋಕಟ್ಟೆಯವರ ಕವಿತೆಗಳು’ ಕೃತಿ ಬಿಡುಗಡೆ. ಅನುಭವದ ರಚನೆಗಳು ಓದುಗರ ಗಮನ ಸೆಳೆಯುತ್ತವೆ- ಪ್ರದೀಪ್ ಕುಮಾರ್ ಕಲ್ಕೂರ*

DAKSHINA KANNADA HOME

*ಜಯಲಕ್ಷ್ಮೀ ಎಸ್ ಜೋಕಟ್ಟೆಯವರ ಕವಿತೆಗಳು’ ಕೃತಿ ಬಿಡುಗಡೆ. ಅನುಭವದ ರಚನೆಗಳು ಓದುಗರ ಗಮನ ಸೆಳೆಯುತ್ತವೆ- ಪ್ರದೀಪ್ ಕುಮಾರ್ ಕಲ್ಕೂರ*

ಮಂಗಳೂರು, ಜ.4: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜು,ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮುಂಬಯಿಯ ಕವಯಿತ್ರಿ ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ಕವಿತೆಗಳು ಸಂಕಲನವು ಅವರ ಹುಟ್ಟುಹಬ್ಬದ ದಿನವಾದ ಜನವರಿ 3ರಂದು ಎಸ್ ಡಿ ಎಂ ಲಾ ಕಾಲೇಜ್ ಸಭಾಗೃಹದಲ್ಲಿ ಬಿಡುಗಡೆಗೊಂಡಿತು. ಅಧ್ಯಕ್ಷತೆಯನ್ನು ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ನಿಕಟಪೂರ್ವ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ್ ಮಾತನಾಡುತ್ತಾ ಅನುಭವದ ಮೂಸೆಯಿಂದ ಮೂಡಿಬಂದಂತಹ ಕವಿತಾ […]