Tag: ಡಾ.ಜಿ.ಪರಮೇಶ್ವರ್ 74ನೇ ಹುಟ್ಟುಹಬ್ಬ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ದೇವಸ್ಥಾನದಲ್ಲಿ ಪೂಜೆ

DAKSHINA KANNADA HOME

ಡಾ.ಜಿ.ಪರಮೇಶ್ವರ್ 74ನೇ ಹುಟ್ಟುಹಬ್ಬ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿವತಿಯಿಂದ ದೇವಸ್ಥಾನದಲ್ಲಿ ಪೂಜೆ, ವೆನ್ ಲಾಕ್ ಆಸ್ಪತ್ರೆ ಬಳಿ ಸಾರ್ವಜಿನಿಕ ಅನ್ನಸಂತರ್ಪಣೆ

ಮಂಗಳೂರು: ಆ 6 :ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಇಂದು ಬುಧವಾರ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರೇಮ್ ನಾಥ್ ಪಿ.ಬಿ ಬಳ್ಳಾಲ್ ಭಾಗ್ ರವರ ನೇತೃತ್ವದಲ್ಲಿ ಬುಧವಾರ ನಗರದ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಪುನಸ್ಕಾರ ನೆರವೇರಿಸಲಾಯಿತು. ಈ ಸಂದರ್ಭ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ದಿನೇಶ್ ಮೂಳೂರು, ಜಿಲ್ಲಾ ಹಿಂದೂ ಧಾರ್ಮಿಕ ದತ್ತಿ ಪರಿಷತ್ ಸದಸ್ಯೆ ಚಂದ್ರಕಲಾ ಡಿ ರಾವ್, ಕದ್ರಿ ಶ್ರೀ […]