HOME
LATEST NEWS
STATE
*ತ್ರಿವರ್ಣ ಧ್ವಜ ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ- ಮುಖ್ಯಮಂತ್ರಿ ಸಿದ್ದರಾಮಯ್ಯ*
ಬೆಳಗಾವಿ, ಡಿಸೆಂಬರ್ 9: ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು *ಬೆಳಗಾವಿಯ ಸುವರ್ಣ ಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತೀ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣ* ಮಾಡಿ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರುಇಂದು ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ […]


