Tag: ದಕ್ಷಿಣಕನ್ನಡ ಜಿಲ್ಲಾ ಪೊಲೀಸ್‌

DAKSHINA KANNADA HOME LATEST NEWS

ಪುತ್ತೂರು: ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: 7 ವರ್ಷಗಳ ಹಿಂದೆ ಪ್ರಕರಣವೊಂದಕ್ಕೆ ಸಂಬಂಧಿಸಿ ಬಂಧಿತನಾಗಿ ಬಿಡುಗಡೆಗೊಂಡು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಹನೀಫ್(55) ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ  2018ರಲ್ಲಿ ನಡೆದ ಪ್ರಕರಣವೊಂದರಲ್ಲಿ ಈತನ ಬಂಧನವಾಗಿತ್ತು ಬಳಿಕ ಜಾಮೀನು ಪಡೆದು,  ನ್ಯಾಯಾಲಯದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನನ್ನು ಕೊಡಗು ಜಿಲ್ಲೆಯ ಕುಶಾಲನಗರ ಎಂಬಲ್ಲಿ ಪತ್ತೆ ಮಾಡಿ […]

DAKSHINA KANNADA HOME LATEST NEWS

ವಾಟ್ಸಪ್‌ ಸ್ಟೇಟಸ್‌ನಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ: ಓರ್ವನ ವಿರುದ್ಧ FIR

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಸಂದೇಶ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಓರ್ವನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ರಕ್ಷಿತ್‌ ಶೆಟ್ಟಿ ಎಂದು ಗುರುತಿಸಲಾಗಿದೆ. ಪ್ರಕರಣದ ವಿವರ ರಕ್ಷಿತ್‌ ಶೆಟ್ಟಿ ಎಂಬಾತನು ತನ್ನ ವಾಟ್ಸಪ್‌ ಸ್ಟೇಟಸ್‌ ನಲ್ಲಿ ಧರ್ಮ‌ಧರ್ಮಗಳ ನಡುವೆ ವೈಮನಸ್ಯ ಉಂಟಾಗುವಂತೆ ಹಾಗೂ ಭೀತಿಯನ್ನು ಹುಟ್ಟಿಸುವಂತಹ ಸಂದೇಶವನ್ನು ಹಾಕಿದ್ದು, ಈ  ಹಿನ್ನೆಲೆಯಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ: 69/2025, ಕಲಂ:353(1)(ಬಿ), 353(2) ಬಿಎನ್‌ ಎಸ್ 2023 ರಂತೆ ಪ್ರಕರಣ ದಾಖಲಾಗಿದ್ದು, […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678