Tag: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ 77ನೇ ಗಣರಾಜ್ಯೋತ್ಸವದಲ್ಲಿ

DAKSHINA KANNADA

*ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ 77ನೇ ಗಣರಾಜ್ಯೋತ್ಸವದಲ್ಲಿ ‘ಸಂತ ಆಗ್ನಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ನೃತ್ಯರೂಪಕ ಪ್ರದರ್ಶನ*

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾದ 77ನೇ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನದ ಗೌರವ ಸ್ವೀಕರಿಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ದಿನೇಶ್ ಗುಂಡೂರಾವ್ ರವರು ಮಾತನಾಡಿ, ಉನ್ನತ ಪ್ರಜಾಪ್ರಭುತ್ವದ ಆಶಯ ಹೊಂದಿರುವ ಸಂವಿಧಾನ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ. ಏಕತೆಯ ಆಧಾರದ ಮೇಲೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಯಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರು ಹಾಗೂ ಪ್ರತಿಭಾನ್ವಿತರನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ದೇಶಭಕ್ತಿಗೀತೆ ಹಾಗೂ ನೃತ್ಯದಂತಹ ಸಾಂಸ್ಕೃತಿಕ ಕಾಠ್ಯಕ್ರಮ ನಡೆದವು. […]