DAKSHINA KANNADA
ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ, ಯೋಜನಾ ಪ್ರಾಧಿಕಾರಗಳ* *ಒಕ್ಕೂಟ ರಚನೆ*
ಮಂಗಳೂರು ಜೂನ್17 *ದ. ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ, ಯೋಜನಾ ಪ್ರಾಧಿಕಾರಗಳ* *ಒಕ್ಕೂಟ ರಚನೆ* *ಅಧ್ಯಕ್ಷರಾಗಿ ಸದಾಶಿವ ಉಳ್ಳಾಲ್, ಸಂಚಾಲಕರು ಗಳಾಗಿ ಕೆ. ಎಂ ಮುಸ್ತಫ ಸುಳ್ಯ, ದಿನಕರ್ ಹೇರೂರು ಉಡುಪಿ ಆಯ್ಕೆ* *ಕರಾವಳಿ ಜಿಲ್ಲೆಗಳಿಗೆ ಪ್ರತ್ಯೇಕ ವಲಯ ನಿಯಮಾವಳಿ ರೂಪಿಸುವಂತೆ ಆಗ್ರಹ, 9/11 ನಿಯಮ ಗಳ ಸರಳೀಕರಣಕ್ಕೆ ಬೇಡಿಕೆ*ಉಭಯ ಜಿಲ್ಲೆಗಳ 2 ನಗರಾಭಿವೃದ್ಧಿ ಮತ್ತು 6 ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರು ಗಳು ಮತ್ತು ಸದಸ್ಯರು ಗಳ ಸಭೆ ಮಂಗಳೂರು ಡಿಸಿಸಿ ಕಚೇರಿ ಯಲ್ಲಿ […]