Tag: ಧಾರ್ಮಿಕ ಕೇಂದ್ರಗಳ ಅಭಿವೃದ್ದಿ ಮಾಡುವುದೇ ನಿಜವಾದ ಹಿಂದುತ್ವ: ಶಾಸಕ ಅಶೋಕ್ ರೈ

DAKSHINA KANNADA HOME

ಧಾರ್ಮಿಕ ಕೇಂದ್ರಗಳ ಅಭಿವೃದ್ದಿ ಮಾಡುವುದೇ ನಿಜವಾದ ಹಿಂದುತ್ವ: ಶಾಸಕ ಅಶೋಕ್ ರೈ

ಪುತ್ತೂರು: ಧಾರ್ಮಿಕ ಕೇಂದ್ರಗಳಿಗೆ ಬಂದು ಹಿಂದುತ್ವದ ಭಾಷಣ ಮಾಡಿ, ಶಾಲು ಹಾಕಿಸಿಕೊಳ್ಳುವುದು ಹಿಂದುತ್ವವಲ್ಲ, ಹಿಂದೂ ಧಾರ್ಮಿಕ ಕೇಂದ್ರಗಳನ್ನು ಅಭಿವೃದ್ದಿ ಮಾಡುವುದೇ ನಿಜವಾದ ಹಿಂದುತ್ವವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ಪಡ್ಡಾಯೂರು ಶ್ರೀ ಅನ್ನಪೂರ್ಣೇಶ್ವರಿ ಭಜನಾಮಂದಿರದಲ್ಲಿ ೫ ಲಕ್ಷ ರೂವೆಚ್ಚದಲ್ಲಿ ನಿರ್ಮಾಣವಾದ ತಡೆಗೋಡೆಯನ್ನು ಉದ್ಘಾಟಿಸಿ ಮಾತನಾಡಿದರು. ಹಿಂದುತ್ವದ ಬಗ್ಗೆ ಎಷ್ಟೋ ವರ್ಷಗಳಿಂದ ವೇದಿಕೆ ಸಿಕ್ಕಾಗಲೆಲ್ಲಾ ಭಾಷಣ ಮಾಡಿ ಅಧಿಕಾರಕ್ಕೇರಿದವರು ಇಲ್ಲಿನ ದೇವಸ್ಥಾನ, ದೈವಸ್ಥಾನ, ಕಟ್ಟೆಗಳ ಅಭಿವೃದ್ದಿ ಮಾಡಿಲ್ಲ, ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳ ಜಾಗದ […]

About Us

Lorem ipsum dol consectetur adipiscing neque any adipiscing the ni consectetur the a any adipiscing.

Email Us: [email protected]

Contact: +5-784-8894-678