DAKSHINA KANNADA
LATEST NEWS
*ನಿರ್ಭೀತಿಯ ಮತದಾನಕ್ಕೆ ಎಸ್.ಐ.ಆರ್. ಪ್ರಕ್ರಿಯೆ: ಜಿಲ್ಲಾಧಿಕಾರಿ*
ಮಂಗಳೂರು, ಜು.15:-ನಾಗರೀಕರು ಚುನಾವಣೆ ಯಲ್ಲಿ ನಿರ್ಭೀತಿಯಿಂದ ಮತ ಚಲಾಯಿಸಲು ಅನುವಾಗುವಂತೆ ಮತದಾರರ ಪಟ್ಟಿಯನ್ನು ಶುದ್ಧೀಕರಿಸಲು ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೆಚ್.ವಿ ದರ್ಶನ್ ಹೇಳಿದ್ದಾರೆ. ಅವರು ಬುಧವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯ(ಎಸ್.ಐ.ಆರ್) ಕುರಿತು ವಿಶೇಷ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಂವಿಧಾನದತ್ತ ಅಧಿಕಾರವಾಗಿರುವ ಮತದಾನವು ಪ್ರಜೆಗೆ ದೊರೆತಿರುವ ಅತ್ಯುನ್ನತ ಅಧಿಕಾರವಾಗಿದೆ. ತನ್ನ ಆಯ್ಕೆಯ ಸರಕಾರವನ್ನು ಚುನಾಯಿಸಲು ಮತದಾರರು […]


