Tag: *ಪಂಪ್ ವೆಲ್ ಮೂಲಕ ಮಂಗಳೂರಿಗೆ ತೆರಳುವವರೇ ಹುಷಾರ್*

DAKSHINA KANNADA

*ಪಂಪ್ ವೆಲ್ ಮೂಲಕ ಮಂಗಳೂರಿಗೆ ತೆರಳುವವರೇ ಹುಷಾರ್*

ಮಂಗಳೂರು, ಫೆ.15: ಪಂಪ್ ವೆಲ್ ನಿಂದ ಕಂಕನಾಡಿಗೆ ತೆರಳುವ ಮುಖ್ಯ ರಸ್ತೆಯ ಅಭಿವೃದ್ಧಿ ಯ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂದಿಸಿ ನಾಳೆಯಿಂದ ಕಾಮಗಾರಿ ಆರಂಭಗೊಳ್ಳಲಿದೆ. ಆ ಸಮಯದಲ್ಲಿ ನಗರಕ್ಕೆ ತೆರಳುವ ವಾಹನಗಳಿಗೆ ಸಮಸ್ಯೆಯಾಗಲಿದ್ದು, ವಾಹನ ಸಂಚಾರಕ್ಕೆ ಪೊಲೀಸ್ ಇಲಾಖೆ ಪರ್ಯಾಯ ಮಾರ್ಗಗಳನ್ನು ಗೊತ್ತುಪಡಿಸಿದೆ. ಪಂಪ್‌ವೆಲ್ ಜಂಕ್ಷನ್ ನಿಂದ ಕರಾವಳಿ ಜಂಕ್ಷನ್‌ಗೆ ಹೋಗುವ ವಾಹನಗಳನ್ನು ನಿರ್ಬಂದಿಸಿ, ಕಂಕನಾಡಿ ಹಳೆ ರಸ್ತೆ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಗಿದೆ. ತಲಪಾಡಿ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ನಗರಕ್ಕೆ ಪ್ರವೇಶಿಸುವ ವಾಹನಗಳು ಪರ್ಯಾಯ […]