DAKSHINA KANNADA
HOME
ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆ: 25 ವರ್ಷಗಳ ವಿವಾದ ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ
ಪುತ್ತೂರು: ಪಡ್ನೂರು ಗ್ರಾಮದ ಸೇಡಿಯಾಪು ಕೆದಿಮಾರ್ ರಸ್ತೆಗೆ ಕೊನೆಗೂಮುಕ್ತಿ ದೊರಕಿದೆ. ರಸ್ತೆ ವಿವಾದದಿಂದಇಲ್ಲಿನ ಸುಮಾರು ಕುಟುಂಬಗಳು ನಿತ್ಯ ನರಕಯಾತನೆ ಅನುಭವಿಸುತ್ತಿದ್ದರು. ಈ ವಿಚಾರವನ್ನು ಶಾಸಕ ಅಶೋಕ್ ರೈ ಗಮನಕ್ಕೆ ತಂದ ಗ್ರಾಮಸ್ಥರು ಸಮಸ್ಯೆ ಪರಿಹಾರಕ್ಕೆ ಮನವಿ ಮಾಡಿದ್ದರು. ವಿವಾದಯುತ ರಸ್ತೆಯ ವಿಚಾರವಾಗಿ ಮಾತುಕತೆ ನಡೆಸಿದ ಶಾಸಕರು ರಸ್ತೆ ವಿವಾದಕ್ಕೆ ತೆರೆ ಎಳೆದಿದ್ದಾರೆ. ಈ ಮೂಲಕ 25 ವರ್ಷಗಳ ನರಕಯಾತನೆಗೆ ಮುಕ್ತಿಯನ್ನು ನೀಡಿದ್ದಾರೆ. ರಸ್ತೆ ಮಾಡಿಸಿಕೊಟ್ಟ ಶಾಸಕ ಅಶೋಕ್ ರೈ ಅವರನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ. ಈ ವೇಳೆ ಮಾತನಾಡಿದ […]